Ambati Rayudu: ಆಂಧ್ರ ಪ್ರದೇಶ ರಾಜಕೀಯಕ್ಕೆ ಎಂಟ್ರಿಕೊಟ್ಟ ಕ್ರಿಕೆಟಿಗ ಅಂಬಟಿ ರಾಯುಡು


Team Udayavani, Jun 30, 2023, 3:07 PM IST

Cricketer Ambati Rayudu enteres into  Andhra Pradesh politics

ಹೈದರಾಬಾದ್: ಕೆಲ ದಿನಗಳ ಹಿಂದೆಯಷ್ಟೇ ಐಪಿಎಲ್ ಕ್ರಿಕೆಟ್ ಗೂ ರಾಜೀನಾಮೆ ನೀಡಿದ್ದ ಮಾಜಿ ಭಾರತೀಯ ಕ್ರಿಕೆಟಿಗ ಅಂಬಟಿ ರಾಯುಡು ಆಂಧ್ರಪ್ರದೇಶ ರಾಜಕೀಯದಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಅನ್ನು ಪ್ರಾರಂಭಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಕಡೆಯದಾಗಿ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡಿರುವ ಅಂಬಟಿ ರಾಯುಡು ಬಳಿಕ ತಳ ಮಟ್ಟದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಅವರು ತಮ್ಮ ಊರು ಗುಂಟೂರು ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ.

“ಜನಸೇವೆಗಾಗಿ ನಾನು ಶೀಘ್ರದಲ್ಲೇ ಆಂಧ್ರಪ್ರದೇಶದಲ್ಲಿ ರಾಜಕೀಯಕ್ಕೆ ಬರುತ್ತೇನೆ. ಅದಕ್ಕೂ ಮುನ್ನ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರ ನಾಡಿಮಿಡಿತ ಅರಿಯಲು ಹಾಗೂ ಅವರ ಸಮಸ್ಯೆಗಳನ್ನು ಅರಿಯಲು ನಿರ್ಧರಿಸಿದ್ದೇನೆ ಎಂದು ರಾಯುಡು ಬುಧವಾರ ಜಿಲ್ಲೆಯ ವಟ್ಟಿಚೆರುಕೂರು ಬ್ಲಾಕ್‌ನ ಮುಟ್ಲೂರು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ:ರಿಲೀಸ್ ಅಖಾಡಕ್ಕೆ ಜಗ್ಗೇಶ್ ಸಿನಿಮಾ; ವಿಭಿನ್ನ ಪೋಸ್ಟರ್ ಗಳಲ್ಲಿ ತೋತಾಪುರಿ – 2 ಮಿಂಚು

ಗುಂಟೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ಜನರ ಅಗತ್ಯತೆಗಳನ್ನು ತಿಳಿದು ಕೊಳ್ಳಲು ಮತ್ತು ಅವುಗಳನ್ನು ಪೂರೈಸಲು ಏನು ಮಾಡಬಹುದು ಎಂಬುದನ್ನು ತಿಳಿಯಲು ನಾನು ಪ್ರವಾಸ ಮಾಡುತ್ತಿದ್ದೇನೆ ಎಂದು ಹೇಳಿದರು.

“ರಾಜಕೀಯದಲ್ಲಿ ಹೇಗೆ ಹೋಗಬೇಕು ಮತ್ತು ನಾನು ಯಾವ ವೇದಿಕೆಯನ್ನು ಆರಿಸಿಕೊಳ್ಳುತ್ತೇನೆ ಎಂಬುದರ ಕುರಿತು ನಾನು ಕಾಂಕ್ರೀಟ್ ಕ್ರಿಯಾ ಯೋಜನೆಯೊಂದಿಗೆ ಹೊರಬರುತ್ತೇನೆ” ಎಂದು ಅವರು ಹೇಳಿದ್ದರು.

ರಾಯುಡು ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಗುಂಟೂರು ಅಥವಾ ಮಚಲಿಪಟ್ಟಣಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಯೋಚಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಅವರು ನಿರಾಕರಿಸಿದ್ದಾರೆ.

ರಾಯುಡು ಇದುವರೆಗೂ ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬ ಅಧಿಕೃತ ಮಾಹಿತಿ ನೀಡಿಲ್ಲವಾದರೂ ಕೆಲ ದಿನಗಳ ಹಿಂದೆ ಅವರು ಸಿಎಂ ಜಗನ್ ಕುರಿತಂತೆ ಆಡಿದ ಮಾತುಗಳು ಅವರು ವೈಎಸ್ ಆರ್ ಪಾರ್ಟಿಗೆ ಸೇರುತ್ತಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.