Accident: ಕ್ರಿಕೆಟಿಗ ಶಾರ್ದೂಲ್ ಹೆತ್ತವರು ಪ್ರಾಣಾಪಾಯದಿಂದ ಪಾರು
Team Udayavani, May 9, 2018, 11:57 AM IST
ಮುಂಬಯಿ : ಭಾರತೀಯ ಕ್ರಿಕೆಟಿಗ ಶಾರ್ದೂಲ್ ಠಾಕೂರ್ ಅವರ ತಂದೆ – ತಾಯಿ ನಿನ್ನೆ ಮಂಗಳವಾರ ರಾತ್ರಿ ಸುಮಾರು 8 ಗಂಟೆಯ ಹೊತ್ತಿಗೆ ಪಾಲಗಢ ಜಿಲ್ಲೆಯಲ್ಲಿ ಮುಂಬಯಿ ಸಮೀಪ ಬೈಕಿನಲ್ಲಿ ಹೋಗುತ್ತಿದ್ದಾಗ ಅಪಘಾತಕ್ಕೆ ಗುರಿಯಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಹಾಗಿದ್ದರೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶಾರ್ದೂಲ್ ಠಾಕೂರ್ ಅವರ ತಂದೆ ನರೇಂದ್ರ ಠಾಕೂರ್ ಮತ್ತು ತಾಯಿ ಹಂಸಾ ಠಾಕೂರ್ ಅವರು ಹೋಗುತ್ತಿದ್ದ ಬೈಕ್ ಸ್ಕಿಡ್ ಆಯಿತು. ಗಾಯಗೊಂಡ ಅವರನ್ನು ಸ್ಥಳೀಯ ಪೊಲೀಸರು ಪಾಲಗಢದಲ್ಲಿನ ಧವಳೆ ಆಸ್ಪತ್ರೆಗೆ ದಾಖಲಿಸಿದರು.
ಶಾರ್ದೂಲ್ ಠಾಕೂರ್ ಅವರು ಪ್ರಕೃತ ನಡೆಯುತ್ತಿರುವ ಐಪಿಎಲ್ ಕೂಟದಲ್ಲಿ ಚೆನ್ನೈ ತಂಡದ ಪರವಾಗಿ ಆಡುತ್ತಿದ್ದಾರೆ. ಅವರು 2.60 ಕೋಟಿ ರೂ.ಗಳಿಗೆ ಚೆನ್ನೈ ತಂಡಕ್ಕೆ ಸೇಲಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್