ಗೋಮಾಂಸ ಭಕ್ಷಣೆ ಪದ್ಧತಿ ನಿಂತರೆ ದೇಶದಲ್ಲಿ ಅಪರಾಧ ಕಡಿಮೆ: RSS ನಾಯಕ
Team Udayavani, Jul 24, 2018, 12:26 PM IST
ರಾಂಚಿ : ದೇಶದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಬೇಕಾದರೆ ಗೋಮಾಂಸ ತಿನ್ನುವ ಪದ್ದತಿಯನ್ನು ನಿಲ್ಲಿಸಬೇಕು ಎಂದು ಆರ್ಎಸ್ಎಸ್ ನಾಯಕ ಹಾಗೂ ಕಾರ್ಯಕಾರಣಿ ಸದಸ್ಯರಾಗಿರುವ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಅಮಾಯಕರನ್ನು ಚಚ್ಚಿ ಸಾಯಿಸುವ ಗುಂಪು ಹಿಂಸೆಯಂತಹ “ಸೈತಾನನ ಅಪರಾಧಗಳನ್ನು’ ನಿಲ್ಲಿಸಲು ಗೋಮಾಂಸ ತಿನ್ನುವ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಇಂದ್ರೇಶ್ ಹೇಳಿದರು.
ಹಿಂದೂ ಜಾಗರಣ ಮಂಚದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಇಂದ್ರೇಶ್, ” ಗೋಹತ್ಯೆಗೆ ಯಾವ ಧರ್ಮದಲ್ಲೂ ಅನುಮತಿ ಇಲ್ಲ’ ಎಂದು ಹೇಳಿದರು.
ಸ್ವಾಮಿ ಅಗ್ನಿವೇಶ್ ಮೇಲೆ ಈಚೆಗೆ ನಡೆದಿದ್ದ ದಾಳಿಯನ್ನು ಖಂಡಿಸಿದ ಇಂದ್ರೇಶ್ “ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಯಾರಿಗೇ ಆದರೂ ಇನ್ನೊಬ್ಬರ ಭಾವನೆಗಳನ್ನು ನೋಯಿಸುವ ಅಧಿಕಾರ ಇಲ್ಲ; ಹಾಗಿದ್ದರೂ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸುವವರನ್ನು ದಂಡಿಸುವುದು ತಪ್ಪು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!