ಉತ್ತರ ಪ್ರದೇಶ : ಮಕ್ಕಳಿಗಿಂತಲೂ ಮೊದಲೇ ಶಾಲೆಗೆ ಬಂದು ಕುಳಿತ ಮೊಸಳೆ… ಮುಂದೇನಾಯ್ತು…
Team Udayavani, Sep 22, 2022, 3:39 PM IST
ಅಲಿಗಢ : ಮಕ್ಕಳು ಸಿಬ್ಬಂದಿಗಳು ಸರ್ಕಾರಿ ಶಾಲೆಗೆ ಬರುವ ಮೊದಲೇ ಮೊಸಳೆಯೊಂದು ಶಾಲಾ ಆವರಣದೊಳಗೆ ಕುಳಿತು ಎಲ್ಲರನ್ನು ಭಯ ಹುಟ್ಟಿಸಿದ ಘಟನೆ ಉತ್ತರಪ್ರದೇಶದ ಅಲಿಘಡದಲ್ಲಿ ನಡೆದಿದೆ.
ಬೆಳಿಗ್ಗೆ ಮಕ್ಕಳು ಶಾಲೆಗೆ ಬಂದ ವೇಳೆ ಶಾಲೆಯ ಆವರಣದ ಒಳಗೆ ಮೊಸಳೆ ಕಾಣಿಸಿಕೊಂಡಿದೆ, ಕೂಡಲೇ ಅಲ್ಲಿದ್ದ ಕೆಲ ವಿದ್ಯಾರ್ಥಿಗಳು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ, ಮೊಸಳೆ ಕಂಡ ಸ್ಥಳೀಯರು ಅದನ್ನು ಸೆರೆ ಹಿಡಿದು ಶಾಲೆಯ ಕೊಠಡಿಯಲ್ಲಿ ಹಾಕಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಶಾಲೆಗೆ ಬಂದ ಅರಣ್ಯ ಅಧಿಕಾರಿಗಳು ಮೊಸಳೆಯನ್ನು ಗಂಗಾ ನದಿಯಲ್ಲಿ ಬಿಟ್ಟಿದ್ದಾರೆ. ಗ್ರಾಮದ ಸುತ್ತ ಮುತ್ತ ಹಲವು ಕೆರೆಗಳು ಇದ್ದು ಇಲ್ಲಿಂದಲೇ ಮೊಸಳೆಗಳು ಬರುತ್ತವೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಮೊಸಳೆಗಳ ಸಂಚಾರ ಕಂಡುಬಂದಿದ್ದು ಸ್ಥಳೀಯರು ಹಲವು ಬಾರಿ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎನ್ನುತ್ತಾರೆ ಸ್ಥಳೀಯರು.
ಇದನ್ನೂ ಓದಿ : ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬದ್ದ:ವಿಧಾನಸಭೆಯಲ್ಲಿ ಡಾ.ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..