ರಾಜಸ್ಥಾನ : ಚಂಬಲ್ ನದೀ ದಡದಲ್ಲಿ ನಿಂತಿದ್ದ ವ್ಯಕ್ತಿ ಮೊಸಳೆಗೆ ಬಲಿ
Team Udayavani, Jan 10, 2019, 12:32 PM IST
ಜೈಪುರ : ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿನ ಚಂಬಲ್ ನದೀ ದಡದಲ್ಲಿ ನಿಂತಿದ್ದ 30ರ ಹರೆಯದ ವ್ಯಕ್ತಿಯನ್ನು ಮೊಸಳೆಯೊಂದು ಛಂಗನೆ ದಡದೆಡೆಗೆ ಹಾರಿ ತಿಂದು ಹಾಕಿರುವ ಘಟನೆ ವರದಿಯಾಗಿದೆ.
ನಿನ್ನೆ ಬುಧವಾರ ರಾತ್ರಿ ನಡೆದಿರುವ ಈ ಘಟನೆಯಲ್ಲಿ ಮೊಸಳೆಗೆ ಬಲಿಯಾದ ವ್ಯಕ್ತಿಯನ್ನು ಮುಕೇಶ್ ಮಲ್ಲಾಹ್ ಎಂದು ಗುರುತಿಸಲಾಗಿದೆ.
ಮೊಸಳೆ ತಿಂದುಳಿದ ವ್ಯಕ್ತಿಯ ಅರೆಬರೆ ಶವನ್ನು ಮುಳುಗುಗಾರರು ಇಂದು ಗುರುವಾರ ಪತ್ತೆ ಮಾಡಿದರು ಎಂದು ಮಂದ್ರಾಯಲ ಪೊಲೀಸ್ ಠಾಣೆಯ ಎಸ್ಎಚ್ಓ ರಘುವೀರ್ ಸಿಂಗ್ ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆ ಬಳಿಕ ವ್ಯಕ್ತಿಯ ಶವವನ್ನು ಆತನ ಮನೆಯವರಿಗೆ ಬಿಟ್ಟುಕೊಡಲಾಗಿದೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ