ಗುಜರಾತ್ನಿಂದ ದಿಲ್ಲಿಗೆ ಯೋಧರ ಸೈಕಲ್ ಯಾತ್ರೆ
Team Udayavani, Sep 18, 2020, 6:33 AM IST
ಹೊಸದಿಲ್ಲಿ: ಗುಜರಾತ್ನಿಂದ ಹೊಸದಿಲ್ಲಿಯವರೆಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಯೋಧರು ಕೈಗೊಳ್ಳುವ 900 ಕಿಮೀ ಸೈಕಲ್ ಯಾತ್ರೆ ಗುರುವಾರ ಆರಂಭವಾಗಿದೆ.
‘ಫಿಟ್ ಇಂಡಿಯಾ’ ತತ್ವವನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಹಮದಾಬಾದ್ನ ಸಾಬರಮತಿ ಆಶ್ರಮದಿಂದ ಸೈಕಲ್ ಯಾತ್ರೆ ಶುರು ಮಾಡಲಾಗಿದೆ.
ಮಹಾತ್ಮಾ ಗಾಂಧಿಯವರ ಜನ್ಮದಿನವಾಗಿರುವ ಅ.2ರಂದು ಹೊಸದಿಲ್ಲಿಯಲ್ಲಿ ಯಾತ್ರೆ ಮುಕ್ತಾಯವಾಗಲಿದೆ.
ಗುಜರಾತ್, ರಾಜಸ್ಥಾನ, ಹರ್ಯಾಣ ಮೂಲಕ 16 ದಿನಗಳ ಕಾಲ ಯೋಧರು ಸೈಕಲ್ ಪ್ರಯಾಣ ಬೆಳೆಸಲಿದ್ದಾರೆ.
ಕರ್ತವ್ಯದ ವೇಳೆ ಕೈಕಾಲುಗಳನ್ನು ಕಳೆದುಕೊಂಡ ಯೋಧರು ಸಾಮಾಜಿಕ ಜಾಗೃತಿ ಮೂಡಿಸುವ ಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಗಮನಾರ್ಹವಾಗಿದೆ.
On the occasion of PM @narendramodi Ji’s Birthday, Divyang Warriors of @crpfindia started a cycle journey of about 900 km from Sabarmati Ashram, Gujarat. It will conclude on 2 Oct 2020 at Rajghat on the occasion of Gandhi Jayanti. I wish them good luck. pic.twitter.com/VCF97oTh1V
— Office of G. Kishan Reddy (@KishanReddyOfc) September 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ