ಮಧುಮೇಹ ಔಷಧಗಳು ಅಗ್ಗವಾಗಲಿ: ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ
Team Udayavani, Nov 29, 2021, 5:14 AM IST
ಹೊಸದಿಲ್ಲಿ: ಮಧುಮೇಹ ಸಮಸ್ಯೆಯು ದುಬಾರಿ ಕಾಯಿಲೆಯಾಗಿ ಪರಿಣಮಿಸಿದೆ. ಹಾಗಾಗಿ, ಕೇಂದ್ರ ಸರಕಾರಗಳು ಮಧುಮೇಹ ಔಷಧಗಳಿಗೆ ಸಬ್ಸಿಡಿ ನೀಡುವಂಥ ಸಹಾಯಗಳನ್ನು ಮಾಡಬಹುದು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅಭಿಪ್ರಾಯಪಟ್ಟಿದ್ದಾರೆ.
ದಿಲ್ಲಿಯ ಕಾರ್ಯಕ್ರಮವೊಂದ ರಲ್ಲಿ ಮಾತನಾಡಿದ ಅವರು, “”ಮಧುಮೇಹ ಜೀವನಪರ್ಯಂತ ಇರುವ ಕಾಯಿಲೆ. ಇದು ದುಬಾರಿಯೂ ಹೌದು. ಬಡವರ ಜೇಬಿಗೆ ಕತ್ತರಿ ಹಾಕುವಂಥದ್ದು. ಹಾಗಾಗಿ, ಮಧುಮೇಹ ಔಷಧಗಳ ಬೆಲೆ ಇಳಿಕೆ ಕುರಿತಾಗಿ ಸರಕಾರ ಗಮನ ಹರಿಸಬೇಕು” ಎಂದಿದ್ದಾರೆ.
ಇದನ್ನೂ ಓದಿ:ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ
“ಭಾರತದಲ್ಲಿರುವ ಮಧುಮೇಹಿಗಳ ಮೇಲೆಯೇ ಪ್ರತ್ಯೇಕವಾಗಿ ಅಧ್ಯಯನಗಳಾಗಬೇಕು” ಎಂದು ಆಶಿಸಿರುವ ಅವರು, “ಇಲ್ಲಿನ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ರೂಪುಗೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಆಯ್ದ ಆರೋಗ್ಯ ಸಿಬಂದಿಗೆ ಸರಕಾರ, ಪ್ರತ್ಯೇಕ ತರಬೇತಿ ಹಾಗೂ ವೃತ್ತಿಪರತೆಯನ್ನು ಕಟ್ಟಿಕೊಡಬೇಕು” ಎಂದು ಆಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು