ಹಿಜ್ಬುಲ್ ಕಮಾಂಡರ್ ಹತ್ಯೆಯ ಬಳಿಕ ಕಾಶ್ಮೀರ ಕಣಿವೆ ಉದ್ರಿಕ್ತ
Team Udayavani, May 29, 2017, 12:14 PM IST
ಶ್ರೀನಗರ : ಕಾಶ್ಮೀರ ಕಣಿವೆಯ ಹಲವು ಭಾಗಗಳಲ್ಲಿ ನಿರಂತರ ಎರಡನೇ ದಿನವಾದ ಇಂದು ಕೂಡ ಕರ್ಫ್ಯೂ ರೀತಿಯ ವಾತಾವರಣ ನೆಲೆಗೊಂಡಿದೆ. ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ಸಬ್ಝರ್ ಭಟ್ ಎನ್ಕೌಂಟರ್ನಲ್ಲಿ ಹತನಾಗಿರುವುದನ್ನು ಅನುಸರಿಸಿ ಕಾಶ್ಮೀರ ಕಣಿವೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಸೇನೆ ಕಟ್ಟೆಚ್ಚರ ವಹಿಸಿದೆ.
ಖನ್ಯಾರ್, ನೌಹತ್ತಾ, ಸಫಾಕದಲ್, ಎಂ ಆರ್ ಗಂಜ್, ರೈನಾವಾರಿ, ಕ್ರಾಲ್ಖುಡ್ ಮತ್ತು ಮೈಸೂಮಾ ಎಂಬ ಏಳು ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ.
ಇದೇ ರೀತಿ ದಕ್ಷಿಣ ಕಾಶ್ಮೀರದ ಅನಂತನಾಗ್, ಶೋಪಿಯಾನ್ ಜಿಲ್ಲೆಗಳಲ್ಲಿ, ಬಾರಾಮೂಲಾ ಜಿಲ್ಲೆಯ ಸೋಪೋರ್ನಲ್ಲಿ ಕೂಡ ನಿರ್ಬಂಧಗಳನ್ನು ವಿಧಿಸಲಾಗಿದೆ.
ಮಧ್ಯ ಕಾಶ್ಮೀರದ ಬಡಗಾಂವ್ ಮತ್ತು ಗಂದೇರ್ಬಾಲ್ನಲ್ಲಿ ಸೆ.144 ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ