ಏಕಾಏಕಿ ಸ್ಪೋಟಗೊಂಡ ಜನಪ್ರಿಯ ಸ್ಮಾರ್ಟ್ ಫೋನ್: ಕಾರಣವೇನು ಗೊತ್ತಾ ?


Team Udayavani, Nov 22, 2019, 8:13 AM IST

spota

ಮುಂಬೈ: ಸ್ಮಾರ್ಟ್‌ಫೋನ್ ಉತ್ಪಾದನೆ ಸಮಯದಲ್ಲಾಗುವ ದೋಷ ಮತ್ತು ಗ್ರಾಹಕರ ಅಜಾಗರೂಕತೆಯಿಂದ ಫೋನ್ ಸ್ಪೋಟಗೊಳ್ಳುವ ಪ್ರಕರಣ ಆಗಾಗ ವರದಿಯಾಗುತ್ತಿರುತ್ತದೆ. ಈ ಬಾರಿ ಮುಂಬಯಿಯ ಗ್ರಾಹಕರೋರ್ವರು ತಾವು ಹೊಸದಾಗಿ ಖರೀದಿಸಿದ  ಫೋನ್ ಸ್ಪೋಟಗೊಂಡಿದೆ ಎಂದು ಫೇಸ್‌ಬುಕ್‌ನಲ್ಲಿ ಆಳಲು ತೋಡಿಕೊಂಡಿದ್ದಾರೆ.

ಹೌದು. ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಿಕ  ಕಂಪನಿಯ ಹೊಸ  ಫೋನ್ ಒಂದು ಸ್ಫೋಟಗೊಂಡಿದೆ. ಈ ಬಗ್ಗೆ ಮುಂಬಯಿಯ ಗ್ರಾಹಕರೋರ್ವರು ತಮ್ಮ ಫೇಸ್‌ಬುಕ್‌ನಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.

ಈಗಾಗಲೇ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿರುವ ರೆಡ್ ಮಿ ನೋಟ್ ಸ್ಪೋಟಗೊಂಡಿರುವ ಮೊಬೈಲ್. ಈಶ್ವರ್ ಚೌಹಾಣ್  ಎಂಬ ವ್ಯಕ್ತಿ  ಆಕ್ಟೋಬರ್ ನಲ್ಲಿ ಫ್ಲಿಪ್‌ಕಾರ್ಟ್ ಮೂಲಕ ರೆಡ್ ಮಿ ನೋಟ್ 7S ಸ್ಮಾರ್ಟ್‌ಫೋನ್ ಖರೀದಿಸಿದ್ದರು. ಆದರೆ ನವೆಂಬರ್ ಮೊದಲ ವಾರದಲ್ಲಿ ಟೇಬಲ್ ಮೇಲಿರಿಸಿದ್ದ ರೆಡ್ ಮಿ ಫೋನ್‌ನಿಂದ ಹೊಗೆ ಏಳಲಾರಂಭಿಸಿ ಸುಟ್ಟು ಹೋಗಿತ್ತು.

ಆ ಸಂದರ್ಭದಲ್ಲಿ ಫೋನನ್ನು ಚಾರ್ಜ್ ಮಾಡುತ್ತಿರಲಿಲ್ಲಅದರ ಜೊತೆಗೆ ಕೆಳಗಡೆಯೂ ಬೀಳಿಸಿಲ್ಲ  ಎಂದು ಚೌಹಾಣ್ ಬರೆದುಕೊಂಡಿದ್ದಾರೆ. ಥಾಣೆಯಲ್ಲಿನ ಶಿಯೋಮಿ ಅಧಿಕೃತ ಸೆಂಟರ್‌ಗೆ ತೆರಳಿ ಈ  ಫೋನ್ ಸ್ಫೋಟದ ಕುರಿತು ಮಾಹಿತಿಯೂ ನೀಡಿದ್ದರು. ಆ ಸಂದರ್ಭದಲ್ಲಿ ಫೋನ್ ಬ್ಯಾಟರಿಯಲ್ಲಿ ಸಮಸ್ಯೆ ಇತ್ತು ಎಂದು ಸೆಂಟರ್‌ನವರು ತಿಳಿಸಿದ್ದಾಗಿ ಈಶ್ವರ್ ಬರೆದುಕೊಂಡಿದ್ದಾರೆ.

ಈ ಆರೋಪವನ್ನು ಶಿಯೋಮಿ ನಿರಾಕರಿಸಿದ್ದು, ಬಾಹ್ಯ ಒತ್ತಡದಿಂದ ಮತ್ತು ಗ್ರಾಹಕರು ಅಜಾಗರೂಕತೆಯಿಂದ ಬಳಸಿದ್ದರಿಂದ ಫೋನ್‌ಗೆ ಹಾನಿಯಾಗಿದೆ. ಗ್ರಾಹಕರ ನಿರ್ಲಕ್ಷ್ಯವೇ ಫೋನ್  ಸ್ಫೋಟಗೊಳ್ಳಲು ಪ್ರಮುಖ ಕಾರಣ ಎಂದು ಶಿವೋಮಿ  ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.