Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
Team Udayavani, Mar 19, 2024, 6:15 AM IST
ಹೊಸದಿಲ್ಲಿ: ದೇಶದ ಬ್ಯಾಂಕಿಂಗ್ ವ್ಯವಸ್ಥೆ ಮೇಲೆ ಸೈಬರ್ ದಾಳಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಂಥ ಅಪಾಯಗಳನ್ನು ಎದುರಿಸುವ ನಿಟ್ಟಿನಲ್ಲಿ ತಾಂತ್ರಿಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಬ್ಯಾಂಕ್ಗಳಿಗೆ ಆರ್ಬಿಐ ಸೂಚಿಸಿದೆ.
ಸೈಬರ್ ಭದ್ರತೆ ಮತ್ತು ಮಾಹಿತಿ ತಂತ್ರಜ್ಞಾನ ಪರೀಕ್ಷೆ (ಸಿಎಸ್ಐಟಿಇ) ವ್ಯವಸ್ಥೆಗೆ ಬ್ಯಾಂಕ್ಗಳನ್ನು ಮೇಲ್ದರ್ಜೆಗೆ ಏರಿಸಬೇಕು. ತಪಾಸಣೆ ವೇಳೆ ಕಂಡುಬಂದಿರುವ ಲೋಪ- ದೋಷಗಳನ್ನು ನಿವಾರಿಸಲೂ ಮುಂದಾಗಬೇಕು ಎಂದಿದೆ.
ಸೈಬರ್ ದಾಳಿಗೆ ಸಂಬಂಧಿಸಿದಂತೆ ವಿಪತ್ತು ನಿರ್ವಹಣೆಯ ಸಿದ್ಧತೆ, ವಂಚನೆ ಪತ್ತೆ ದಕ್ಷತೆ ಸೇರಿದಂತೆ ಬ್ಯಾಂಕ್ಗಳ ವಿವಿಧ ಸಾಮರ್ಥ್ಯಗಳನ್ನು ನಿರ್ಣಯಿಸಲು ಸಿಎಸ್ಐಟಿಇ ಸಹಾಯ ಮಾಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ