ಸೈಬರ್‌ ಸೇಸ್‌ ಉಗ್ರರ ಆಟದ ಅಂಗಣವಾಗಬಾರದು: ಮೋದಿ


Team Udayavani, Nov 23, 2017, 12:37 PM IST

Modi Cyber Space-700.jpg

ಹೊಸದಿಲ್ಲಿ : “ಸೈಬರ್‌ ಸ್ಪೇಸ್‌ ಎಂಬುದು ಭಯೋತ್ಪಾದನೆಯ ಮತ್ತು ಅಮಾಯಕರ ಬುದ್ಧಿ ಪಲ್ಲಟಿಸುವ ಅಂಗಣವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ಗುರುವಾರ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಆರಂಭಗೊಂಡ ಎರಡು ದಿನಗಳ “ಐದನೇ ಜಾಗತಿಕ ಸೈಬರ್‌ ಸ್ಪೇಸ್‌ ಸಮಾವೇಶ’ವನ್ನು ಉದ್ಘಾಟಿಸಿ ಹೇಳಿದರು. 

ಭಾರತದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಸೈಬರ್‌ ಸ್ಪೇಸ್‌ ಜಾಗತಿಕ ಸಮಾವೇಶದಲ್ಲಿ ಮೋದಿ, ‘ಈಗಿನ ಜಗತ್ತಿನಲ್ಲಿ ತಾಂತ್ರಿಕತೆಗೆ ಅತ್ಯಧಿಕ ಮಹತ್ವವಿದ್ದು ಸೈಬರ್‌ ಜ್ಞಾನಿಗಳು ಈ ರಂಗವನ್ನು ಭಯೋತ್ಪಾದಕರಿಂದ ಕಾಪಾಡುವಲ್ಲಿ ಮುಖ್ಯ ಪಾತ್ರವಹಿಸಬೇಕು’ ಎಂದು ಕರೆ ನೀಡಿದರು. 

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊಡ್ಡ ಹೆಸರಿದೆ. ನಮ್ಮ ಅನೇಕ ಐಟಿ ಕಂಪೆನಿಗಳು ವಿಶ್ವಮಟ್ಟದಲ್ಲಿ ಮುಂಚೂಣಿಯಲ್ಲಿವೆ.ಸುಲಲಿತ ಆಡಳಿತೆ ಮತ್ತು ದಕ್ಷ ಸೇವೆಯನ್ನು ಡಿಜಿಟಲ್‌ ಟೆಕ್ನಾಲಜಿ ಸುಲಭ ಸಾಧ್ಯಗೊಳಿಸಿದೆ. ಡಿಜಿಟಲ್‌ ಕ್ಷೇತ್ರವು ಇಂದು ಶಿಕ್ಷಣದಿಂದ ಆರೋಗ್ಯದ ವರೆಗಿನ ಎಲ್ಲ ರಂಗಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ’ ಎಂದು ಮೋದಿ ಭಾರತೀಯ ಐಟಿ ರಂಗವನ್ನು ಹೊಗಳಿದರು. 

ಇಂದಿನ ಪರಿಸ್ಥಿತಿಯಲ್ಲಿ ಎಲ್ಲ ರಾಷ್ಟ್ರಗಳು ಸೈಬರ್‌ ಸ್ಪೇಸ್‌ ಭಯೋತ್ಪಾದನೆಯ ಅಂಗಣವಾಗದಂತೆ ಎಚ್ಚರಿಕೆ ವಹಿಸಬೇಕು. ವಿಶ್ವದೆಲ್ಲೆಡೆಯ ಉಗ್ರರು ಇಂದು ಸೈಬರ್‌ ಟೆಕ್ನಾಲಜಿ ಮೂಲಕ ಅಮಾಯಕರ ಬುದ್ಧಿ ಪಲ್ಲಟಿಸಿ ಅವರನ್ನು ಉಗ್ರರನ್ನಾಗಿ ತರಬೇತು ಮಾಡುತ್ತಿದ್ದಾರೆ.ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ಇದನ್ನು ಎಲ್ಲ ರಾಷ್ಟ್ರಗಳು ಒಗ್ಗೂಡಿ ದೃಢ ಸಂಕಲ್ಪದಿಂದ ಮಟ್ಟ ಹಾಕಬೇಕು’ ಎಂದು ಪ್ರಧಾನಿ ಮೋದಿ ಹೇಳಿದರು. 

ಈ ಜಾಗತಿಕ ಸೈಬರ್‌ ಸಮಾವೇಶದಲ್ಲಿ 124 ದೇಶಗಳು, ಹಾಗೂ 31 ದೇಶಗಳ ಸಚಿವ ಮಟ್ಟದ ನಿಯೋಗಗಳು ಪಾಲ್ಗೊಳ್ಳುತ್ತಿವೆ. ಲಂಕೆಯ ಪ್ರಧಾನಿ ರಾಣಿಲ್‌ ವಿಕ್ರಮಸಿಂಘ ಅವರು ಕೂಡ ಭಾಗವಹಿಸುತ್ತಿದ್ದಾರೆ. 

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.