ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಎಚ್ಚರಿಕೆ
Team Udayavani, Oct 23, 2019, 6:13 PM IST
ಮುಂಬಯಿ: ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತದ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಶುಕ್ರವಾರ ಕರಾವಳಿ ಕರ್ನಾಟಕ, ಗೋವಾ, ಕೊಂಕಣ ಕಡಲತೀರಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಅದು ಹೇಳಿದೆ.
ಅಲ್ಲದೇ ಒಂದು ವೇಳೆ ಚಂಡಮಾರುತದ ಸಾಧ್ಯತೆಗಳು ತೀವ್ರಗೊಂಡಿದ್ದೇ ಆದಲ್ಲಿ ಅದು ಅ.23ರಿಂದ ನ.5ರ ವರೆಗಿನ ದಿನಗಳಲ್ಲಿ ಒಮಾನ್ ಅಥವಾ ಯೆಮೆನ್ ತೀರದತ್ತ ಸಾಗಲಿದೆ ಎಂದು ಊಹಿಸಲಾಗಿದೆ. ಉತ್ತರ ಭಾಗದಿಂದ ಹೆಚ್ಚಿನ ಒತ್ತಡ ಉಂಟಾಗುತ್ತಿದ್ದು, ಇದರಿಂದಾಗಿ ಈ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಹೇಳಲಾಗಿದೆ.
ಇದರೊಂದಿಗೆ ಮಳೆ ತುಸು ಉತ್ತರಕ್ಕೆ ಸಾಗುವ ಸಾಧ್ಯತೆಯಿದ್ದು, ಒಡಿಶಾ, ಆಂಧ್ರ ಕರಾವಳಿಯಲ್ಲೂ ಮಳೆ ಸಾಧ್ಯತೆಯನ್ನು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ