- Friday 06 Dec 2019
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಎಚ್ಚರಿಕೆ
Team Udayavani, Oct 23, 2019, 6:13 PM IST
ಮುಂಬಯಿ: ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತದ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಶುಕ್ರವಾರ ಕರಾವಳಿ ಕರ್ನಾಟಕ, ಗೋವಾ, ಕೊಂಕಣ ಕಡಲತೀರಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಅದು ಹೇಳಿದೆ.
ಅಲ್ಲದೇ ಒಂದು ವೇಳೆ ಚಂಡಮಾರುತದ ಸಾಧ್ಯತೆಗಳು ತೀವ್ರಗೊಂಡಿದ್ದೇ ಆದಲ್ಲಿ ಅದು ಅ.23ರಿಂದ ನ.5ರ ವರೆಗಿನ ದಿನಗಳಲ್ಲಿ ಒಮಾನ್ ಅಥವಾ ಯೆಮೆನ್ ತೀರದತ್ತ ಸಾಗಲಿದೆ ಎಂದು ಊಹಿಸಲಾಗಿದೆ. ಉತ್ತರ ಭಾಗದಿಂದ ಹೆಚ್ಚಿನ ಒತ್ತಡ ಉಂಟಾಗುತ್ತಿದ್ದು, ಇದರಿಂದಾಗಿ ಈ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಹೇಳಲಾಗಿದೆ.
ಇದರೊಂದಿಗೆ ಮಳೆ ತುಸು ಉತ್ತರಕ್ಕೆ ಸಾಗುವ ಸಾಧ್ಯತೆಯಿದ್ದು, ಒಡಿಶಾ, ಆಂಧ್ರ ಕರಾವಳಿಯಲ್ಲೂ ಮಳೆ ಸಾಧ್ಯತೆಯನ್ನು ಹೇಳಲಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಇಡೀ ದೇಶದ ಜನಸಾಮಾನ್ಯರ ಜೇಬು ಸುಡುತ್ತಿರುವ ಈರುಳ್ಳಿ ದರದ ಬಿಸಿ ಪ್ರಭಾವ ಕೇಂದ್ರ ಹಣಕಾಸು ಸಚಿವೆಗೇ ತಟ್ಟುತ್ತಿಲ್ಲವೇ? ಹೌದು, ಇಂಥದ್ದೊಂದು ಪ್ರಶ್ನೆ...
-
ಹೊಸದಿಲ್ಲಿ/ಲಕ್ನೋ: ಉನ್ನಾವ್ನಲ್ಲಿ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿದ ಬಗ್ಗೆ ರಾಜ್ಯಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ...
-
ವಯನಾಡ್/ಕಲ್ಲಿಕೋಟೆ: ಸೈನಿಕನ ಎದೆಯ ಮೇಲೆ ಪದಕಗಳು ಇರುವಂತೆ ತಮ್ಮ ವಿರುದ್ಧ ಕೇಸುಗಳು ಇವೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ....
-
ನಾಗ್ಪುರ: ಪ್ರಾಕೃತಿಕ ವಿಪತ್ತು ಸಂಭವಿಸಿದ್ದರಿಂದ ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಹಾನಿಗೆ ಒಳಗಾಗಿದ್ದು ಭಾರತ. 2018ನೇ ಸಾಲಿಗೆ ಸಂಬಂಧಿಸಿದ ಮಾಹಿತಿ ಇದಾಗಿದೆ....
-
ಹೊಸದಿಲ್ಲಿ: ಕಳೆದವರ್ಷ ಪರೀಕ್ಷಾ ಸಂದರ್ಭದಲ್ಲಿ ಪ್ರಧಾನಿ ಮೋದಿ, ಮನ್ ಕೀ ಬಾತ್ನಲ್ಲಿ ಪರೀಕ್ಷೆಗೆ ಹೆದರದಿರಿ ಎಂಬ ಸಂದೇಶ ನೀಡಿದ್ದರು. ಮುಂದೆ ವಿದ್ಯಾರ್ಥಿಗಳೊಂದಿಗೆ...
ಹೊಸ ಸೇರ್ಪಡೆ
-
ಕುಂಬಳೆ : ಕೇರಳ ಮತ್ತು ಕರ್ನಾಟಕದ ಪ್ರಯಾಣಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿ ದಿನನಿತ್ಯ ಸಾವಿರಾರು ಸಂಖ್ಯೆಯ ಪ್ರಯಾಣಿಕರು ಆಶ್ರಯಿಸುತ್ತಿರುವ...
-
ಕಾಸರಗೋಡು: ತಿರುವನಂತ ಪುರದ ಕಿಳಮನ್ನೂರ್ನಲ್ಲಿ ಹೂತಿದ್ದ ರಾಜ ಮುದ್ರೆಯುಳ್ಳ 2,600 ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಆರು ಕೋಟಿ ರೂ. ಮೊತ್ತದ ಕೇರಳ ಲಾಟರಿ ಬಂಪರ್...
-
ಹೆಬ್ರಿ: ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಹಾಗೂ ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಕಳೆದ 10 ತಿಂಗಳಿನಿಂದ ಸುಮಾರು 600 ಫಲಾನುಭವಿಗಳಿಗೆ ಮಾಸಾಶನ ಬಾರದೆ ಆತಂಕಕ್ಕೀಡಾಗಿದ್ದಾರೆ. ವೃದ್ಧಾಪ್ಯ,...
-
19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ...
-
ಉಡುಪಿ: ಜಿಲ್ಲೆಯಲ್ಲಿ ಈ ಬಾರಿ ಸುರಿದ ಮಳೆಗೆ ಮುಂಗಾರು ಹಂಗಾಮಿನಲ್ಲಿ ಖಾರಿಫ್ನ ಭತ್ತದ ಇಳುವರಿಯೂ ಚೆನ್ನಾಗಿದೆ. ಅದೇ ಹುಮ್ಮಸ್ಸಿನಲ್ಲಿ ರೈತರು ಈಗ ಹಿಂಗಾರು ಹಂಗಾಮಿಗೆ...