ಫೋನಿ’ ಚಂಡಮಾರುತಕ್ಕೆ ಮತ್ತೆ 4 ಬಲಿ ;ಸಾವಿನ ಸಂಖ್ಯೆ 15ಕ್ಕೆ
Team Udayavani, May 4, 2019, 2:27 PM IST
ಭುವನೇಶ್ವರ: ಶುಕ್ರವಾರ ಬೆಳಗ್ಗೆ ಪುರಿ ಕರಾವಳಿ ಮೂಲಕ
ಒಡಿಶಾ ಪ್ರವೇಶಿಸಿದ್ದ ಫೋನಿ ಚಂಡಮಾರುತ ಶನಿವಾರ ಮತ್ತೆ ನಾಲ್ವರನ್ನ ಬಲಿ ಪಡೆದಿದ್ದು,ಸಾವಿನ ಸಂಖ್ಯೆ 15 ಕ್ಕೇರಿದೆ.
ಇಂದು ಬೆಳಗ್ಗೆ ಭದ್ರಕ್ನಲ್ಲಿ ಓರ್ವ ಸಾವನ್ನಪ್ಪಿದ್ದು, ಜಾಜ್ಪುರ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಫೋನಿ ಅಬ್ಬರಿಸುತ್ತಾ ಪಶ್ಚಿಮ ಬಂಗಾಲವನ್ನು ದಾಟಿ ಬಾಂಗ್ಲಾದೇಶವನ್ನು ಪ್ರವೇಶಿಸಿದೆ.
ಒಡಿಶಾದಾಂದ್ಯಂತ ಭಾರೀ ಹಾನಿ ಸಂಭವಿಸಿದೆ. ಮುಂಜಾಗ್ರತಾ ಕ್ರಮವಾಗಿ 12 ಕ್ಷಕ್ಕೂಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದರಿಂದಾಗಿ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ