ಬಾಂಗ್ಲಾ ಕಡೆಗೆ ಸಾಗುತ್ತಿರುವ ಫೋನಿ; ಪಶ್ಚಿಮ ಬಂಗಾಲದಲ್ಲಿ ದೊಡ್ಡ ಪರಿಣಾಮ ಇಲ್ಲ
Team Udayavani, May 4, 2019, 11:40 AM IST
ಕೋಲ್ಕತ : ಪ್ರಳಯಾಂತಕಾರಿ ಫೋನಿ ಚಂಡಮಾರುತ ಪಶ್ಚಿಮ ಬಂಗಾಲವನ್ನು ಪ್ರವೇಶಿಸುತ್ತಿದ್ದಂತೆಯೇ ಇಂದು ಶನಿವಾರ ದುರ್ಬಲಗೊಂಡ ಕಾರಣ ಪಶ್ಚಿಮ ಬಂಗಾಲದ ಜನರು ಜೀವ ಭಯದಿಂದ ಮುಕ್ತರಾಗಿ ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಯಿತು.
ದುರ್ಬಲ ಫೋನಿ ಚಂಡಮಾರುತ ಇದೀಗ ಇಲ್ಲಿಂದು ಮುಂದೆ ಬಾಂಗ್ಲಾದೇಶದ ಕಡೆಗೆ ಸಾಗುತ್ತಿರುವುದಾಗಿ ಪ್ರಾದೇಶಿಕ ಹವಾಮಾನ ಕೇಂದ್ರ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಕೋಲ್ಕತ ನಗರದ ಜನರು ಇಂದು ಫೋನಿ ಚಂಡಮಾರುತದ ಪರಿಣಾಮ ಗಂಟೆಗೆ 30 ರಿಂದ 40 ಕಿ.ಮೀ. ವೇಗದಿಂದ ಬೀಸಿ ಬಂದ ಬಿರುಗಾಳಿಯನ್ನು ಅನುಭವಿಸಿದರು. ಇದರ ಜತೆಗೆ ನಿನ್ನೆ ಮಧ್ಯ ರಾತ್ರಿಯಿಂದಲೇ ನಗರದಲ್ಲಿ ಜಡಿ ಮಳೆಯಾಗತೊಡಗಿತು.
ದುರ್ಬಲಗೊಂಡು ಸಾಗುತ್ತಿರುವ ಫೋನಿ ಚಂಡಮಾರುತದಿಂದ ಪಶ್ಚಿಮ ಬಂಗಾಲದಲ್ಲಿ ಯಾವುದೇ ಸಾವು ನೋವು, ನಾಶ ನಷ್ಟ ಉಂಟಾದ ವರದಿಗಳು ಈ ವರೆಗೆ ಬಂದಿಲ್ಲ. ಫೋನಿ ತನ್ನ ಪ್ರತಾಪವನ್ನು ತೋರಿಸದೆಯೇ ನಗರದ ಮೂಲಕ ಹಾದು ಹೋಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ