ದುರ್ಬಲಗೊಂಡ ಮ್ಯಾಂಡಸ್ : ತಮಿಳುನಾಡು,ಕರ್ನಾಟಕ ಆಂಧ್ರದಲ್ಲೂ ಮಳೆ
Team Udayavani, Dec 12, 2022, 12:42 AM IST
ಚೆನ್ನೈ/ಅಮರಾವತಿ: ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ಮ್ಯಾಂಡಸ್ ಚಂಡಮಾರುತ ದುರ್ಬಲವಾಗುತ್ತ ಸಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ರವಿವಾರ ತಿಳಿಸಿದೆ. ಇದರ ಹೊರತಾಗಿಯೂ ಮೂರು ರಾಜ್ಯಗಳ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ತಮಿಳುನಾಡಿನಲ್ಲಿ 7 ದಿನಗಳ ಬಳಿಕ ಮೀನುಗಾರರಿಗೆ ವಿಶೇಷವಾಗಿ ಕಾರೈಕಲ್ನಲ್ಲಿ ಸಮುದ್ರಕ್ಕೆ ತೆರಳಲು ಅನುಮತಿ ನೀಡಲಾಗಿದೆ. ಚೆನ್ನೈಯಲ್ಲಿ ಸಮುದ್ರ ಕಿನಾರೆಯಲ್ಲಿ ಮೀನು ಮಾರಾಟ ಸಹಿತ ಸಂಬಂಧಿಸಿದ ಚಟುವಟಿಕೆಗಳು ಪುನರಾರಂಭಗೊಂಡಿವೆೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ ಚಂಡ ಮಾರುತದ ಪ್ರಭಾವದಿಂದಾಗಿ ಒಬ್ಬ ಅಸುನೀಗಿದ್ದಾನೆ. ವಿವಿಧ ನಿರಾಶ್ರಿತರ ಶಿಬಿರಗಳಲ್ಲಿ 1 ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ. 4,647.4 ಹೆಕ್ಟೇರ್ ಪ್ರದೇಶದಲ್ಲಿ ಇರುವ ಕೃಷಿ ಮತ್ತು 532.68 ಹೆಕ್ಟೇರ್ ಪ್ರದೇಶದಲ್ಲಿ ಇರುವ ತೋಟಗಾರಿಕ ಬೆಳೆ ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್