
ಕೇಂದ್ರ ನೌಕರರ ತುಟ್ಟಿ ಭತ್ಯೆ ಶೇ.4 ಹೆಚ್ಚಳ
Team Udayavani, Mar 25, 2023, 7:10 AM IST

ನವದೆಹಲಿ: ಕೇಂದ್ರ ಸರ್ಕಾರದ ಒಂದು ಕೋಟಿ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳಮಾಡಲಾಗಿದ್ದು, ಇದರೊಂದಿಗೆ ಶೇ.38ರಷ್ಟಿದ್ದ ತುಟ್ಟಿಭತ್ಯೆ, ಶೇ.42ಕ್ಕೆ ಏರಿಕೆಯಾಗಿದೆ. ಕ್ರಮವು 2023ರ ಜನವರಿ 1ರಿಂದಲೇ ಅನ್ವಯವಾಗಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಕ್ರಮದಿಂದಾಗಿ ಕೇಂದ್ರದ ಬೊಕ್ಕಸಕ್ಕೆ ವಾರ್ಷಿಕ 12,815.60 ಕೋಟಿ ರೂ.ವೆಚ್ಚವಾಗಲಿದ್ದು, ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ಇತ್ತೀಚಿನ ಗ್ರಾಹಕ ಸೂಚ್ಯಂಕವನ್ನು ಆಧರಿಸಿ, ತುಟ್ಟಿ ಭತ್ಯೆ ಹೆಚ್ಚಳ ಘೋಷಿಸಲಾಗಿದೆ ಎಂದಿದ್ದಾರೆ.
7ನೇ ಕೇಂದ್ರವೇತನ ಶಿಫಾರಸುಗಳನ್ನು ಕ್ರಮವು ಆಧರಿಸಿದ್ದು, ಇದರಿಂದ 47.58 ಲಕ್ಷ ಕೇಂದ್ರಸರ್ಕಾರದ ನೌಕರರು ಹಾಗೂ 69.76 ಲಕ್ಷ ಪಿಂಚಣಿದಾರರು ಫಲಾನುಭವಿಗಳಾಗಲಿದ್ದಾರೆ ಎಂದು ಸರ್ಕಾರ ತಿಳಿಸಿದೆ. 2022ರ ಸೆಪೆಂಬರ್ನಲ್ಲಿಯೂ ಕೇಂದ್ರಸರ್ಕಾರ ತುಟ್ಟಿಭತ್ಯೆ ಪರಿಷ್ಕರಿಸಿ, ಶೇ.4ರಷ್ಟು ಹೆಚ್ಚಳದೊಂದಿಗೆ ಡಿಎ ಪ್ರಮಾಣ ಶೇ.38ಕ್ಕೆ ಏರಿಕೆಯಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಸೂರ್ಯನಿಂದಾಗಿ ಬಿಸಿಯಾಗಿದೆ ಭೂಮಿ, ಉಪಗ್ರಹಗಳಿಗೆ ಕಂಟಕ!

Uttar Pradesh;1991ರ ಅವಧೇಶ್ ರಾಯ್ ಹತ್ಯೆ ಪ್ರಕರಣ: ಪಾತಕಿ ಅನ್ಸಾರಿಗೆ ಜೀವಾವಧಿ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್ಸಿ ದ್ವಿತೀಯ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!