Mahadev Betting App ಪ್ರಕರಣದಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ, ನಿರ್ದೇಶಕರ ಹೆಸರು


Team Udayavani, Nov 14, 2023, 8:53 AM IST

Mahadev Betting App ಪ್ರಕರಣದಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ, ನಿರ್ದೇಶಕರ ಹೆಸರು

ಮುಂಬೈ: ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಮುಂಬೈ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ ಮೋಹಿತ್ ಬರ್ಮನ್ ಮತ್ತು ನಿರ್ದೇಶಕ ಗೌರವ್ ಬರ್ಮನ್ ಅವರ ಹೆಸರುಗಳು ಸೇರಿವೆ ಎಂದು ಹೇಳಲಾಗಿದೆ.

ಮುಂಬೈ ಪೊಲೀಸರು ದಾಖಲಿಸಿರುವ ಎಫ್‌ಐಆರ್ ನಲ್ಲಿ ಅದರಲ್ಲಿ ಕೈಗಾರಿಕೋದ್ಯಮಿಗಳಾದ ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಹೆಸರು ಸೇರಿವೆ ಎಂದು ತಿಳಿದುಬಂದಿದೆ.

ಎಫ್‌ಐಆರ್‌ನಲ್ಲಿ ಮೋಹಿತ್ ಬರ್ಮನ್ ಅವರ ಹೆಸರಿನ ವಿರುದ್ಧ ಉಲ್ಲೇಖಿಸಲಾದ ವಿಳಾಸವು ಫೋರ್ಟ್ ಮುಂಬೈನಲ್ಲಿದೆ, ಅಲ್ಲಿ ಅವರ ಹೂಡಿಕೆ ಕಂಪನಿ ಕಚೇರಿಯೊಂದು ಇದೆ ಎಂದು ಕಂಪನಿಗಳ ರಿಜಿಸ್ಟ್ರಾರ್ ಪ್ರಕಾರ ಉಲ್ಲೇಖಿಸಲಾಗಿದೆ.

ಇದುವರೆಗೆ ಮಹಾದೇವ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿ ೩೧ ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಬಣಕಾರ್ ನೀಡಿದ ದೂರಿನ ಆಧಾರದ ಮೇಲೆ ನವೆಂಬರ್ 7 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಇದು ಮಹದೇವ್ ಆ್ಯಪ್‌ನ ಅಂಗಸಂಸ್ಥೆಗಳಲ್ಲಿ ಒಂದಾದ ಕಿಲಾಡಿ ಆಪ್ ವಿರುದ್ಧವಾಗಿತ್ತು ಎನ್ನಲಾಗಿದೆ.

ಈ ಅಪ್ಲಿಕೇಶನ್ ಅನ್ನು ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರು ಸೇರಿದಂತೆ ಹಲವಾರು ಸಹವರ್ತಿಗಳು ಮತ್ತು ಪಾಲುದಾರರೊಂದಿಗೆ ನಡೆಸುತ್ತಿದ್ದಾರೆ ಜೊತೆಗೆ ಪ್ರಚಾರ ಮಾಡಿದ್ದಾರೆ.

ಎಫ್‌ಐಆರ್‌ನಲ್ಲಿ ದೂರುದಾರರ ಹೇಳಿಕೆಯ ಪ್ರಕಾರ, ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಅವರು ಕ್ರಿಕೆಟ್ ಲೀಗ್‌ಗಳಲ್ಲಿ ಮ್ಯಾಚ್ ಫಿಕ್ಸಿಂಗ್‌ಗಾಗಿ ಬುಕ್ಕಿಗಳ ಜೊತೆ ಲಿಂಕ್ ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಚಂದರ್ ಅಗರ್ವಾಲ್ ಮತ್ತು ದಿನೇಶ್ ಖಂಬತ್ ಅವರನ್ನು ಲಂಡನ್ ನಿವಾಸಿಗಳು ಮತ್ತು ಭಾರತದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್‌ಗೆ ಪ್ರಮುಖ ಬುಕ್ಕಿಗಳು ಎಂದು ಹೆಸರಿಸಲಾಗಿದೆ.

ಇದನ್ನೂ ಓದಿ: Daily Horoscope: ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ಸಮ್ಮಾನ, ವ್ಯವಹಾರದಲ್ಲಿ ಲಾಭ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.