ಸುಟ್ಟು ಕರಕಲಾದ ದಲಿತ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ
Team Udayavani, Mar 2, 2019, 12:05 PM IST
ಜೈಪುರ : 60 ವರ್ಷದ ದಲಿತ ವ್ಯಕ್ತಿಯೋರ್ವನ ಸುಟ್ಟು ಕರಕಲಾದ ದೇಹ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಗ್ರಾಮವೊಂದರಲ್ಲಿ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮರಕ್ಕೆ ಕಟ್ಟಿ ಹಾಕಲ್ಪಟ್ಟ, ಸುಟ್ಟು ಕರಕಲಾದ ಮೃತ ದಲಿತ ವ್ಯಕ್ತಿಯನ್ನು ಗಂಗಾರಾಮ್ ಬಲಾಯ್ ಎಂದು ಗುರುತಿಸಲಾಗಿದೆ.
ಮೇಲ್ನೋಟಕ್ಕೆ ಇದು ಕೊಲೆ ಎಂದು ಕಂಡು ಬರುತ್ತದೆ. ಆದರೆ ಆತನನ್ನು ಜೀವಂತ ಸುಡಲಾಯಿತೇ ಅಥವಾ ಕೊಂದು ಅನಂತರ ಮರಕ್ಕೆ ಕಟ್ಟಿ ಸುಡಲಾಯಿತೇ ಎಂಬುದು ಗೊತ್ತಾಗಿಲ್ಲ ಎಂದು ಬಿಜೋಲಿಯಾ ಪೊಲೀಸ್ ಠಾಣೆಯ ಎಸ್ಎಚ್ಓ ಬಲದೇವ್ ರಾಮ್ ತಿಳಿಸಿದ್ದಾರೆ.
ಅವಿವಾಹಿತನಾಗಿದ್ದ ದಲಿತ ವ್ಯಕ್ತಿ, ಬಹಾದ್ದೂರ್ ಜೀ ಕಾ ಖೇಡಾ ಪ್ರದೇಶದಲ್ಲಿ ಗಾರ್ಡನರ್ ಆಗಿ ದುಡಿಯುತ್ತಿದ್ದ . ಪೊಲೀಸರು ಕೊಲೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್