ಸಿಲಿಗುರಿಗೆ ಚೀನದಿಂದ ಅಪಾಯ: ನೌಕಾಪಡೆ
Team Udayavani, Feb 22, 2018, 12:33 PM IST
ಹೊಸದಿಲ್ಲಿ: ಭಾರತದ ಪೂರ್ವದಲ್ಲಿರುವ ಭಾರತ-ಚೀನ ವಾಸ್ತವಿಕ ಗಡಿ ರೇಖೆ (ಎಲ್ಎಸಿ)ಯಲ್ಲಿ ಚೀನದ ಪೀಪಲ್ಸ್ ಲಿಬರೇಷನ್ ಆರ್ಮಿಯು (ಪಿಎಲ್ಎ) ಹೆಚ್ಚಾಗಿ ಗಡಿ ಉಲ್ಲಂಘನೆ ಮಾಡುತ್ತಿದ್ದು, ಇದು ಪೂರ್ವೋತ್ತರ ದೇಶಗಳನ್ನು ಭಾರತಕ್ಕೆ ಬೆಸೆಯುವ ಸಿಲಿಗುರಿ ಪ್ರಾಂತ್ಯಕ್ಕೆ ಅಪಾಯ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಾಂಬಾ ಆತಂಕ ವ್ಯಕ್ತಪಡಿಸಿದ್ದಾರೆ.
ಎಲ್ಎಸಿ ಪಹರೆ ಮಾಡುವ ತನ್ನ ವಾಯುಪಡೆಯ ವೆಸ್ಟರ್ನ್ ಥಿಯೇಟರ್ ಕಮಾಂಡ್ ವ್ಯವಸ್ಥೆ ಮೇಲ್ದರ್ಜೆಗೆ ಏರಿಸಿರುವ ಚೀನ, ಭಾರತದಿಂದ ಆಗುವ ಅಪಾಯವನ್ನು ಎದುರಿಸಲು ಈ ಕ್ರಮ ಕೈಗೊಂಡಿರುವುದಾಗಿ ಮಂಗಳವಾರ ಘೋಷಿಸಿದೆ. ಇದರ ಬೆನ್ನಲ್ಲೇ ನೌಕಾಪಡೆ ಮುಖ್ಯಸ್ಥರ ಈ ಎಚ್ಚರಿಕೆ ಚೀನವನ್ನು ಲಘುವಾಗಿ ಪರಿಗಣಿಸದಿರುವಂತೆ ಸ್ಪಷ್ಟ ಸಂದೇಶ ರವಾನಿಸಿದೆ. ಇದೇ ವೇಳೆ , ಡೋಕ್ಲಾಂನಲ್ಲಿ ಕಳೆದ ವರ್ಷ ಮಾಡಿದ್ದ ತರಲೆಯನ್ನು ಈ ವರ್ಷ ಚೀನ ಮಾಡಿಲ್ಲ ಎಂದು ಭೂ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ತಿಳಿಸಿದ್ದಾರೆ.
ಈ ವರ್ಷ ನಾಥುಲಾ ಪಾಸ್ ಮೂಲಕವೇ ಯಾತ್ರಿಗಳು ಕೈಲಾಶ್ ಮಾನಸಸರೋವರ ಯಾತ್ರೆ ಕೈಗೊಳ್ಳಬಹುದು. ಜೂ.8ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ