RSS ಸಮವಸ್ತ್ರ ಧರಿಸಿ ಮುಖ್ಯಮಂತ್ರಿಗಳ “ದಸರಾ ಸಂಚಲನ”
Team Udayavani, Oct 15, 2021, 4:30 PM IST
ಪಣಜಿ: ವಿಜಯದಶಮಿ ದಿನದ ಅಂಗವಾಗಿ ಗೋವಾದ ಬಿಚೋಲಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಿದ್ದ “ದಸರಾ ಸಂಚಲನ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕೂಡ ಸಮವಸ್ತ್ರ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡರು.
ಬೋರ್ಡೆಯ ಕೋರಾಟಿ ಮೈದಾನದಿಂದ ಪಥಸಂಚಲನ ಆರಂಭಗೊಂಡು ನಗರದಾದ್ಯಂತ ಮೆರವಣಿಗೆ ನಡೆಸಿ ನಂತರ ಛತ್ರಪತಿ ಶಿವಾಜಿ ಮಹಾರಾಜ ಮೈದಾನದ ಬಳಿ ಮುಕ್ತಾಯಗೊಂಡಿತು.
ಇದನ್ನೂ ಓದಿ:ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?
ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸಂಘದ ಕಾರ್ಯಕರ್ತರಾಗಿದ್ದು ಈ ಮೊದಲಿನಿಂದಲೂ ಸಂಘದ ಕಾರ್ಯಕ್ರಮಗಳಲ್ಲಿ ಸಮವಸ್ತ್ರ ಧರಿಸಿಯೇ ಪಾಲ್ಗೊಳ್ಳುತ್ತಾರೆ. ಪ್ರಸಕ್ತ ವರ್ಷವೂ ಕೂಡ ಮುಖ್ಯಮಂತ್ರಿ ಸಾವಂತ್ ಸಂಘದ ಸಮವಸ್ತ್ರಧಾರಿಯಾಗಿಯೇ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು