ಭಾರತದಲ್ಲೇ ಡೇಟಾ ಸಂಗ್ರಹ?
Team Udayavani, Jun 19, 2018, 10:32 AM IST
ಹೊಸದಿಲ್ಲಿ: ಡೇಟಾ ರಕ್ಷಣೆಗೆ ಸಂಬಂಧಿಸಿ ನೀತಿ ನಿರೂಪಣೆಗೆ ಸಲಹೆ ನೀಡಲು ನಿಯೋಜಿಸಲಾಗಿರುವ ಕರ್ನಾಟಕ ಮೂಲದ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಸಮಿತಿ ಮಾಸಾಂತ್ಯಕ್ಕೆ ವರದಿ ನೀಡಲಿದ್ದು, ಬಹುರಾಷ್ಟ್ರೀಯ ಕಂಪೆನಿಗಳು ಭಾರತದಲ್ಲೇ ಭಾರತೀಯರ ಡೇಟಾವನ್ನು ಸಂಗ್ರಹಿಸಬೇಕು ಎಂಬುದಾಗಿ ವರದಿ ನೀಡುವ ಸಾಧ್ಯತೆಯಿದೆ.
ಗೂಗಲ್, ಫೇಸ್ಬುಕ್ ಹಾಗೂ ಇತರ ತಂತ್ರಜ್ಞಾನ ಕಂಪನಿಗಳು ಸದ್ಯ ವಿದೇಶದಲ್ಲೇ ಹೆಚ್ಚಿನ ಸರ್ವರ್ಗಳನ್ನು ಹೊಂದಿದ್ದು, ಭಾರತದಲ್ಲಿ ಡೇಟಾ ಸಂಗ್ರಹಿಸುವುದಿಲ್ಲ.
10 ಸದಸ್ಯರನ್ನು ಒಳಗೊಂಡ ಸಮಿತಿಯಲ್ಲಿ ಬಹುತೇಕ ಸದಸ್ಯರು ಭಾರತದಲ್ಲೇ ಡೇಟಾ ಸಂಗ್ರಹಿಸುವ ಪ್ರಸ್ತಾವನೆಗೆ ಒಲವು ಹೊಂದಿದ್ದಾರೆ. ಇದು ಭಾರತೀಯರ ದತ್ತಾಂಶ ಭದ್ರತೆಗೆ ಅತ್ಯಂತ ಮಹತ್ವದ್ದಾಗಿದೆ. ಸೋಮವಾರ ಈ ಸಂಬಂಧ ಸಮಿತಿ ಸಭೆ ನಡೆಸಿದ್ದು, ಅಂತಿಮ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ