3ನೇ ದಿನಕ್ಕೆ ಕಾಲಿಟ್ಟ ದಿಲ್ಲಿಯ ಏಮ್ಸ್ ರೆಸಿಡೆಂಟ್ ವೈದ್ಯರ ಮುಷ್ಕರ
Team Udayavani, Apr 28, 2018, 12:14 PM IST
ಹೊಸದಿಲ್ಲಿ : ಸಿಬಂದಿಗಳು ಮತ್ತು ರೋಗಿಗಳ ಮುಂದೆಯೇ ತಮ್ಮ ಸಹೋದ್ಯೋಗಿಗೆ ಕಪಾಳ ಮೋಕ್ಷ ಮಾಡಿದ್ದ ಹಿರಿಯ ವೈದ್ಯರೋರ್ವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ಇಲ್ಲಿನ ಏಮ್ಸ್ ಆಸ್ಪತ್ರೆಯ ರೆಸಿಡೆಂಟ್ ವೈದ್ಯರು ನಡೆಸುತ್ತಿರುವ ಮುಷ್ಕರ ಇಂದು 3ನೇ ದಿನ ತಲುಪಿದೆ.
ಪರಿಣಾವಾಗಿ ದಿನನಿತ್ಯ ನಡೆಯಬೇಕಿರುವ ಶಸ್ತ್ರ ಚಿಕಿತ್ಸೆಗಳು ರದ್ದಾಗಿವೆ; ಹೊರ ರೋಗಿಗಳ ವಿಭಾಗ ತೀವ್ರವಾಗಿ ಬಾಧಿತವಾಗಿದೆ; ಒಪಿಡಿ ಗೆಂದು ಬಂದ ರೋಗಿಗಳು ಮನೆಗೆ ವಾಪಸಾಗುತ್ತಿದ್ದಾರೆ ಎಂದು ವರದಿಯಾಗಿದೆ.
ಕೇವಲ ಎಮರ್ಜೆನ್ಸಿ ಮತ್ತು ಐಸಿಯು ಸೇವೆಗಳು ಮಾತ್ರವೇ ಕೆಲಸ ಮಾಡುತ್ತಿವೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ