ಪ್ರಧಾನಿ ಮೋದಿ ಕರೆ; ಜೂ.1ರಿಂದ ಸಿಎಪಿಎಫ್ ಕ್ಯಾಂಟೀನ್ ನಲ್ಲಿ ದೇಶೀಯ ಉತ್ಪನ್ನ ಮಾರಾಟ
ಭಾರತ ಇನ್ಮುಂದೆ ಸ್ವಾವಲಂಬಿಯಾಗಬೇಕು ಇದರಿಂದಾಗಿ ಭವಿಷ್ಯದಲ್ಲಿ ಭಾರತ ವಿಶ್ವದ ಅಗ್ರಗಣ್ಯ ನಾಯಕ
Team Udayavani, May 13, 2020, 4:00 PM IST
ನವದೆಹಲಿ: ಕೋವಿಡ್ 19 ವೈರಸ್ ನಿಂದ ಸಂಭವಿಸಿದ ನಷ್ಟವನ್ನು ಸರಿದೂಗಿಸಲು ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ ಸಂದರ್ಭದಲ್ಲಿ, ನಮ್ಮ ಲೋಕಲ್(ಸ್ಥಳೀಯ) ಉತ್ಪಾದನೆ ಹೆಚ್ಚಿಸುವ ಮೂಲಕ ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಸಚಿವ ಅಮಿತ್ ಶಾ, ಜೂನ್ 1ರಿಂದ ಸಿಎ ಪಿಎಫ್ ಕ್ಯಾಂಟೀನ್ ಗಳಲ್ಲಿ ದೇಶೀಯ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ತಿಳಿಸಿದ್ದಾರೆ.
ಹತ್ತು ಲಕ್ಷ ಮಂದಿ ಸಿಆರ್ ಪಿಎಫ್ ಯೋಧರ 50 ಲಕ್ಷ ಕುಟುಂಬ ಸದಸ್ಯರು ಕೂಡಾ ದೇಶೀಯ ಉತ್ಪನ್ನ ಬಳಸುವಂತಾಗಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಭಾರತ ಇನ್ಮುಂದೆ ಸ್ವಾವಲಂಬಿಯಾಗಬೇಕು ಇದರಿಂದಾಗಿ ಭವಿಷ್ಯದಲ್ಲಿ ಭಾರತ ವಿಶ್ವದ ಅಗ್ರಗಣ್ಯ ನಾಯಕನಾಗಲು ಸಾಧ್ಯ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಹಿನ್ನೆಲೆಯಲ್ಲಿ ಅಮಿತ್ ಶಾ ಈ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಭಾರತೀಯರು ಕೂಡಾ ಹೆಚ್ಚು, ಹೆಚ್ಚು ದೇಶೀಯ ವಸ್ತುಗಳನ್ನೇ ಖರೀದಿಸಬೇಕು ಹಾಗೂ ಇತರರು ಕೂಡಾ ದೇಶೀಯ ವಸ್ತುಗಳನ್ನೆ ಖರೀದಿಸುವಂತೆ ಪ್ರೇರೇಪಣೆ ನೀಡಬೇಕು ಎಂದು ಶಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ