46 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿಮಾಡಿದ ದಯಾ ನಾಯಕ್‌ ತಂಡ


Team Udayavani, May 3, 2019, 10:55 AM IST

Udayavani Kannada Newspaper

ಮುಂಬಯಿ: ಪೊಲೀಸ್‌ ಇನ್ಸ್‌ಪೆಕ್ಟರ್‌ ದಯಾ ನಾಯಕ್‌ ನೇತೃತ್ವದಲ್ಲಿ ಪೊಲೀಸರ ತಂಡವು ಬುಧವಾರ 46 ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ಪದಾರ್ಥ ಗಳೊಂದಿಗೆ ಅದಕ್ಕೆ ಸಂಬಂಧಿಸಿದ ಮೂವರನ್ನು ಬಂಧಿಸಿದ್ದಾರೆ.

ಖಾರ್‌ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ದಯಾ ನಾಯಕ್‌ ಅವರಿಗೆ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆರೇ ಕಾಲೊನಿಯಲ್ಲಿರುವ ತಾಬೇಲಾ ಗೋದಾಮು ಒಂದರಲ್ಲಿ ನಿಷೇಧಿತ ಕ್ಲೋರಲ್‌ ಹೈಡ್ರೇಟ್‌ ಡ್ರಗ್ಸ್‌ ಅನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿತು. ತನದಂತರ ವಲಯ 9ರ ಡಿಸಿಪಿ ಪರಂಜೀತ್‌ ದಹಿಯಾ, ವಲಯ 12ರ ಡಿಸಿಪಿ ವಿನಯಕುಮಾರ್‌ ರಾಥೋಡ್‌ ಅವರ ಮಾರ್ಗದರ್ಶನ ಮತ್ತು ನಿರ್ದೇಶನದ ಮೇರೆಗೆ ಪೊಲೀಸ್‌ ಇನ್ಸ್‌ಪೆಕ್ಟರ್‌ ದಯಾ ನಾಯಕ್‌ ಮತ್ತು ಸಿಬಂದಿಗಳು ಆರೇ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ಹಿರೇಮs…, ಪಾಟೀಲ್‌, ಪಿಎಸ್‌ಐ ವಾಡೀಕರ್‌ ಮತ್ತಿತರ ಸಿಬಂದಿಗಳ ಜತೆಗೂಡಿ ತಾಬೇಲಾ ಗೋದಾಮಿನ ಮೇಲೆ ಜಂಟಿಯಾಗಿ ದಾಳಿ ನಡೆಸಿದರು. ದಾಳಿ ವೇಳೆ ಸ್ಥಳದಿಂದ 43,68,000 ರೂ. ಮೌಲ್ಯದ 2,184 ಕೆ.ಜಿ. ನಿಷೇಧಿತ ಕ್ಲೋರಲ್‌ ಹೈಡ್ರೇಟ್‌ ಡ್ರಗ್‌ ಅನ್ನು ವಶಪಡಿಸಿಕೊಳ್ಳಲಾಯಿತು.
ಜಪ್ತಿಗೆ ಸಂಬಂಧಿಸಿದಂತೆ ತಾಬೇಲಾ ಗೋದಾಮಿನ ಮಾಲಕ ಬುನಿಯಾದ್‌ ಅಹ್ಮದ್‌ ಅನ್ಸಾರಿಯ ವಿಚಾರಣೆ ನಡೆಸಿದಾಗ ಆತ ವೆಂಕಯ್ಯ ರಮಣಯ್ಯ ಕಬುìಜಾ ಎಂಬಾತ ತನ್ನ ಗೋದಾಮಿನಲ್ಲಿ ಈ ಡ್ರಗ್ಸ್‌ಗಳನ್ನು ಇಟ್ಟಿರುವ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿದ. ತದನಂತರ, ಪೊಲೀಸರು ರಮಣಯ್ಯನ ನಿವಾಸಕ್ಕೆ ದಾಳಿ ನಡೆಸಿದಾಗ ಅಲ್ಲಿ ಮತ್ತೆ 1,12,000 ರೂ. ಮೌಲ್ಯದ 56 ಕೆ.ಜಿ. ಕ್ಲೋರಲ್‌ ಹೈಡ್ರೇಟ್‌ , 1,400 ರೂ. ಮೌಲ್ಯದ ಅಮೋನಿಯಂ ಸಲ್ಫೆàಟ್‌, 27,000 ರೂ. ಮೌಲ್ಯದ ಸೋಡಿಯಂ ಸಚ್ಚರಿನ್‌ ಮತ್ತು ಸಿಟ್ರಿಕ್‌ ಆ್ಯಸಿಡ್‌, 35 ಲೀಟರ್‌ ಶೇಂಧಿ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಸ್ಥಳದಿಂದ ರಮಣಯ್ಯನ ಜತೆಗೆ ಆತನ ಸಹಚರ ರಾಜೇಂದ್ರ ವೆಂಕಣ್‌ ಭುಸ್ರುಪು(28) ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜಪ್ತಿಗೆ ಸಂಬಂಧಿಸಿದಂತೆ ಬಂಧಿತ ಮೂವರ ವಿರುದ್ಧ ಆರೇ ಕಾಲೋನಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಿಸಿಕೊಂಡು ಹೆಚ್ಚುವರಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.