ಎನ್‌ಡಿಎ ತೆಕ್ಕೆಗೆ ವೈಎಸ್ಸಾರ್‌ಸಿ? ಮೋದಿ ಜತೆಗೆ ಆಂಧ್ರ ಸಿಎಂ ಚರ್ಚೆ

ಸೆ.23, 24ರಂದು ನವದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಿ ಮಾತು ಕತೆ ನಡೆಸಿದ್ದರು

Team Udayavani, Oct 7, 2020, 6:23 PM IST

ಎನ್‌ಡಿಎ ತೆಕ್ಕೆಗೆ ವೈಎಸ್ಸಾರ್‌ಸಿ? ಮೋದಿ ಜತೆಗೆ ಆಂಧ್ರ ಸಿಎಂ ಚರ್ಚೆ

ನವದೆಹಲಿ: ವೈ.ಎಸ್‌.ಆರ್‌. ಕಾಂಗ್ರೆಸ್‌ ಎನ್‌ಡಿಎ ಸೇರ್ಪಡೆಯಾಗಲಿದೆಯೇ? ಅಂಥದ್ದೊಂದು ವದಂತಿ ನವದೆಹಲಿಯ ರಾಜಕೀಯ ವಲಯದಲ್ಲಿ ಹರಿದಾಡು
ತ್ತಿದೆ. ಅದಕ್ಕೆ ಪೂರಕವಾಗಿ ಮಂಗಳವಾರ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರು ಪ್ರಧಾನಿ ಮೋದಿಯವರ ಜತೆ40 ನಿಮಿಷ ಮಾತು ಕತೆ ನಡೆಸಿದ್ದಾರೆ.

ಕೇಂದ್ರದಿಂದ ಆಂಧ್ರಕ್ಕೆ ಮಂಜೂರಾಗ ಬೇಕಾಗಿರುವ ಹಲವು ಯೋಜನೆಗಳಿಗೆ ಅನುಮೋದನೆ ಪಡೆಯುವ ವಿಚಾರ ಸಂಬಂಧ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರದಲ್ಲಿ ಟಿಡಿಪಿ ಎನ್‌ಡಿಎಯಿಂದ ಹೊರಗೆ ಬಂದ ಬಳಿಕ ಅಲ್ಲಿ ಬಿಜೆಪಿಗೆ ಸೂಕ್ತ ಮಿತ್ರರಿಲ್ಲ. ವೈ.ಎಸ್‌.ಆರ್‌.ಕಾಂಗ್ರೆಸ್‌ ಲೋಕಸಭೆಯಲ್ಲಿ 21 ಸದಸ್ಯರನ್ನು ಹೊಂದಿದೆ.

ರಾಜ್ಯಸಭೆಯಲ್ಲಿ ಪಕ್ಷದ ‌ 6 ಸದಸ್ಯರಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮುಕ್ತಾಯವಾದ ಮುಂಗಾರು ಅಧಿವೇಶನದಲ್ಲಿ ಕಾರ್ಮಿಕ ಸಂಹಿತೆ ಸೇರಿದಂತೆ ಹಲವು ವಿಧೇಯಕಗಳಿಗೆ ವೈಎಸ್ಸಾರ್‌ ಕಾಂಗ್ರೆಸ್‌ ಬೆಂಬಲ ನೀಡಿದ್ದುಂಟು.

ಜಗನ್‌ ರೆಡ್ಡಿಯವರು ಸೆ.23, 24ರಂದು ನವದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಿ ಮಾತು ಕತೆ ನಡೆಸಿದ್ದರು. ಶಿರೋಮಣಿ ಅಕಾಲಿ ದಳ (ಪಂಜಾಬ್‌), ಮಹಾರಾಷ್ಟ್ರದಿಂದ ಶಿವಸೇನೆ ಎನ್‌ಡಿಎಯನ್ನು ತ್ಯಜಿಸಿವೆ.

ಇದನ್ನೂ ಓದಿ: ಸುಭದ್ರವಾಗಿದೆ ಟೀಂ ಇಂಡಿಯಾ ಭವಿಷ್ಯ… ಐಪಿಎಲ್ ನಲ್ಲಿ ಮಿಂಚುತ್ತಿರುವ ಯುವ ಆಟಗಾರರು

ಹೀಗಾಗಿ, ಬಿಜೆಪಿ ಈಗ ಮೈತ್ರಿಕೂಟ ಬಲಪಡಿಸಲು ಸಿದ್ಧತೆ ನಡೆಸುತ್ತಿದೆ. ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣಗಳಿಂದ ರಕ್ಷಣೆ ಪಡೆಯುವ ನಿಟ್ಟಿ ನಲ್ಲಿಯೇ ಜಗನ್‌ ಎನ್‌ಡಿಎ ಸೇರಿಕೊಳ್ಳುತ್ತಿ ದ್ದಾರೆಂದು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.