Miracle: ಮೃತ ವ್ಯಕ್ತಿಗೆ ಮರುಜೀವ ಕೊಟ್ಟ ರಸ್ತೆಗುಂಡಿ… ಹರಿಯಾಣದಲ್ಲೊಂದು ವಿಚಿತ್ರ ಘಟನೆ


Team Udayavani, Jan 13, 2024, 1:47 PM IST

Miracle: ಮೃತ ವ್ಯಕ್ತಿಯ ಜೀವ ಉಳಿಸಿದ ರಸ್ತೆ ಗುಂಡಿ…

ಹರಿಯಾಣ: ರಸ್ತೆ ಹೊಂಡಗಳು ಅದೆಷ್ಟೋ ಜನರ ಜೀವ ತೆಗೆದುಕೊಂಡಿರುತ್ತದೆ, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ತುರ್ತು ಚಿಕಿತ್ಸೆಗೆ ಸಾಗಿಸಬೇಕಾದರೆ ಹಾಳಾದ ರಸ್ತೆ ಹೊಂಡಗಳಿಂದ ಆಸ್ಪತ್ರೆಗೆ ರೋಗಿಗಳನ್ನು ದಾಖಲಿಸಲು ವಿಳಂಬವಾಗಿ ಅದೆಷ್ಟೋ ರೋಗಿಗಳು ದಾರಿ ಮಧ್ಯೆಯೇ ಜೀವ ಬಿಟ್ಟಿದ್ದಾರೆ ಆದರೆ ಹರಿಯಾಣದ 80 ವರ್ಷದ ವ್ಯಕ್ತಿಯೊಬ್ಬರಿಗೆ ಈ ರಸ್ತೆಯ ಹೊಂಡವೇ ಜೀವರಕ್ಷಕವಾಗಿ ಪರಿಣಮಿಸಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹರಿಯಾಣದ 80 ವರ್ಷದ ದರ್ಶನ್ ಸಿಂಗ್ ಬ್ರಾರ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ, ಈ ವೇಳೆ ಆಸ್ಪತ್ರೆಯಲ್ಲಿದ್ದ ಅವರ ಕುಟುಂಬ ಸದಸ್ಯರು ತಮ್ಮ ಮನೆಗೆ ದರ್ಶನ್ ಸಿಂಗ್ ಅವರು ಮೃತಪಟ್ಟ ವಿಚಾರವನ್ನು ತಿಳಿಸಿದ್ದಾರೆ. ಮನೆಯಲ್ಲಿ ವ್ಯಕ್ತಿ ಮೃತಪಟ್ಟ ವಿಚಾರ ತಿಳಿಸುತ್ತಲೇ ಕುಟುಂಬ ಸದಸ್ಯರಲ್ಲಿ ದುಃಖ್ಖದ ವಾತಾವರಣ ಮನೆ ಮಾಡಿತ್ತು.

ಇನ್ನೊಂದೆಡೆ ಕುಟುಂಬ ಸದಸ್ಯರು ಅಂತ್ಯಕ್ರಿಯೆಗೆ ತಯಾರಿ ನಡೆಸಲು ಸಿದ್ದತೆಯನ್ನು ಮಾಡಲು ನಿರ್ಧರಿಸಿದ್ದರು ಅದರಂತೆ ಕುಟುಂಬದ ಇತರ ಸದಸ್ಯರಿಗೆ ಸಾವಿನ ಸುದ್ದಿಯನ್ನು ತಿಳಿಸಲಾಯಿತು.

ಇತ್ತ ಆಸ್ಪತ್ರೆಯಲ್ಲಿ ಮೃತದೇಹವನ್ನು ಮನೆಗೆ ತರುವ ವ್ಯವಸ್ಥೆಯನ್ನು ಮಾಡಲಾಯಿತು ಅದರಂತೆ ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಲಾಯಿತು. ದರ್ಶನ್ ಸಿಂಗ್ ಬ್ರಾರ್ ಅವರ ದೇಹವನ್ನು ಪಟಿಯಾಲದಿಂದ ಕರ್ನಾಲ್ ಬಳಿಯ ಅವರ ಮನೆಗೆ ಕೊಂಡೊಯ್ಯಲಾಯಿತು ಈ ನಡುವೆ ವೇಗವಾಗಿ ಬರುತ್ತಿದ್ದ ಆಂಬ್ಯುಲೆನ್ಸ್ ರಸ್ತೆಯಲ್ಲಿದ್ದ ಹೊಂಡಕ್ಕೆ ಹಾರಿಸಿಕೊಂಡು ಬಂದಿದ್ದಾನೆ ಈ ವೇಳೆ ಆಂಬ್ಯುಲೆನ್ಸ್ ನಲ್ಲಿ ದರ್ಶನ್ ಸಿಂಗ್ ಅವರ ಬಳಿ ಕುಳಿತ್ತಿದ್ದ ಮೊಮ್ಮಗನಿಗೆ ತಾತನ ತನ್ನ ಕೈಯನ್ನು ಆಚೆ ಈಚೆ ಮಾಡುವುದು ಕಂಡಿದ್ದಾನೆ ಕೂಡಲೇ ಅಜ್ಜನ ಹೃದಯ ಬಡಿತವನ್ನು ಪರಿಶೀಲಿಸಿದ ವೇಳೆ ಅಜ್ಜನ ಹೃದಯ ಬಡಿತದ ಸದ್ದು ಕೇಳಿದೆ.
ಕೂಡಲೇ ವಿಚಾರವನ್ನು ಆಂಬ್ಯುಲೆನ್ಸ್ ಚಾಲಕನಿಗೆ ತಿಳಿಸಿ ಹತ್ತಿರದ ಆಸ್ಪತ್ರೆಗೆ ಹೋಗುವಂತೆ ತಿಳಿಸಿದ್ದಾನೆ ಅದರಂತೆ ಆಸ್ಪತ್ರೆಗೆ ದಾಖಲಿಸಿ ವೈದ್ಯರು ಪರಿಶೀಲಿಸಿದ ವೇಳೆ ವ್ಯಕ್ತಿ ಬದುಕಿರುವುದು ಗೊತ್ತಾಗಿದೆ. ಸದ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದೆ.
ವ್ಯಕ್ತಿ ಬದುಕಿರುವ ವಿಚಾರ ಮನೆಯವರಿಗೆ ತಿಳಿಸುತ್ತಿದ್ದಂತೆ ಇದೊಂದು ಪವಾಡ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Desi Swara: ನೆನಪಿನಂಗಳದ ಸಂಕ್ರಾಂತಿ ;ರಂಗೋಲಿಯ ಚಿತ್ತಾರ, ರಾಸುಗಳ ಕಿಚ್ಚು ಹಾಯಿಸುವಿಕೆ

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.