ಗಮನಿಸಿ, ಈ ದಿನಾಂಕದೊಳಗೆ ಇದನ್ನು ಮಾಡಲೆಬೇಕು..!


Team Udayavani, Mar 9, 2021, 2:24 PM IST

Deadline for Income Tax Adhar Card, Tax, Vivad se vishwas

ಮಾರ್ಚ್ 31 2020-21ರ ಆರ್ಥಿಕ ವರ್ಷದ ಕೊನೆಯ ದಿನ. ಆದ್ದರಿಂದ, ಇದು 19-20ರ ಆರ್ಥಿಕ ವರ್ಷದ ಪರಿಷ್ಕೃತ ಅಥವಾ ತಡವಾದ ಆದಾಯ ತೆರಿಗೆ ಕಡತದ ಕೊನೆಯ ದಿನಾಂಕವಾಗಿರುತ್ತದೆ. ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸಲು ಮೂಲ ಗಡುವು ಮುಗಿದ ನಂತರ ಬಿಲೆಟೆಡ್ ರಿಟರ್ನ್ ಸಲ್ಲಿಸಲಾಗುತ್ತದೆ. ಇದಕ್ಕಾಗಿ ತೆರಿಗೆ ಪಾವತಿದಾರನು ದಂಡ ಪಾವತಿಸಬೇಕಾಗುತ್ತದೆ. ಬಿಲೇಟೆಡ್ ಐಟಿಆರ್ 10000 ರೂ. ಲೇಟ್ ಫೈಲಿಂಗ್ ಶುಲ್ಕದೊಂದಿಗೆ ಸಲ್ಲಿಕೆ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ.

 

ಮೂಲ ಆದಾಯ ತೆರಿಗೆ ರಿಟರ್ನ್ ಪಾವತಿಸುವ ಸಂದರ್ಭದಲ್ಲಿ ಆದಾಯ ತೆರಿಗೆ ಪಾವತಿದಾರರು ಯಾವುದೇ ತಪ್ಪು ಮಾಡಿದ್ದರೆ, ತಿದ್ದುಪಡಿ ಮಾಡುವ ಮೂಲಕ ಅವರು ಮತ್ತೊಮ್ಮೆ ಅದನ್ನು ಸಲಿಸಬಹುದು, ಡಿಡಕ್ಶನ್ ಕ್ಲೇಮ್ ಮರೆಮರೆತುಹೋಗುವುದ, ಆದಾಯ ಅಥವಾ ಬ್ಯಾಂಕ್ ಇತ್ಯಾದಿಗಳ ವರದಿ ಸಲ್ಲಿಸದಿರುವಂತಹ ತಪ್ಪುಗಳು ಇದರಲ್ಲಿ ಶಾಮೀಲಾಗಿವೆ. ಒಂದು ವೇಳೆ ನೀವೂ ಕೂಡ ನಿಮ್ಮ ಐಟಿಆರ್ ಪಾವತಿಸಿದ್ದು ಮತ್ತು ಅದರಲ್ಲಿ ಬದಲಾವಣೆ ಬಯಸುತ್ತಿದ್ದರೆ ನೀವೂ ಕೂಡ ಮಾರ್ಚ್ 31 ರೊಳಗೆ ತಿದ್ದುಪಡಿ ಮಾಡಿದ ಐಟಿಆರ್ ದಾಖಲಿಸಬಹುದು.

 

ಆಧಾರ್ ಹಾಗೂ ಪಾನ್ ಜೋಡಣೆ : ಒಂದು ವೇಳೆ ನೀವು ಇನ್ನೂ ಕೂಡ ನಿಮ್ಮ ಆಧಾರ್ ಕಾರ್ಡ್ ನ್ನು ನಿಮ್ಮ ಪಾನ್ ಕಾರ್ಡ್‌ ಗೆ ಲಿಂಕ್ ಮಾಡಿರದಿದ್ದರೆ, ಅದಕ್ಕಾಗಿ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ ನಿಮ್ಮ ಆಧಾರ್ – ಪಾನ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಇದರೊಂದಿಗೆ, ಆದಾಯ ತೆರಿಗೆ ರಿಟರ್ನ್ ಸಲ್ಲಿಸುವಾಗ ಆಧಾರ್ ಸಂಖ್ಯೆಯನ್ನು ಪಾನ್ ನೊಂದಿಗೆ ಒದಗಿಸುವುದು ಸಹ ಆಗತ್ಯವಾಗಿದೆ. ಪಾನ್ ಅನ್ನು ಆಧಾರ್‌ಗೆ ಜೋಡಿಸಲು ಈ ಮೊದಲು ಸರ್ಕಾರ ಜೂನ್ 30 , 2020 ರವರೆಗೆ ನೀಡಿದ್ದ ಗಡುವನ್ನು  ಮಾರ್ಚ್ 31, 2021 ರವರೆಗೆ ವಿಸ್ತರಿಸಿದೆ. ಇದನ್ನೂ ಒಂದು ವೇಳೆ ನೀವು ಮಾಡದೆ ಹೋದಲ್ಲಿ ನಿಮಗೆ ದಂಡ ಬೀಳಲಿದೆ ಹಾಗೂ ಏಪ್ರಿಲ್ 1, 2021 ರ ಬಳಿಕ ನಿಮ್ಮ ಪಾನ್ ಕಾರ್ಡ್ ನಿಷ್ಕ್ರೀಯಗೊಳ್ಳಲಿದೆ.

 

ಅಡ್ವಾನ್ಸ್ಡ್ ತೆರಿಗೆ ಪಾವತಿಸುವುದು  :  ಆದಾಯ ತೆರಿಗೆ ನಿಮಯಗಳ ಪ್ರಕಾರ ಯಾವುದೇ ಓರ್ವ ವ್ಯಕ್ತಿಯ ತೆರಿಗೆ ಪಾವತಿ ವರ್ಷದಲ್ಲಿ 10 ಸಾವಿರ ಮೀರಿದರೆ, ಅವರು ಅದನ್ನು ಒಟ್ಟು ನಾಲ್ಕು ಕಂತುಗಳಲ್ಲಿ ಅಂದರೆ 15 ಜುಲೈ, 15 ಸೆಪ್ಟೆಂಬರ್, 15 ಡಿಸೆಂಬರ್ ಹಾಗೂ 15 ಮಾರ್ಚ್ ಗೂ ಮೊದಲು ಮುಂಗಡವಾಗಿ ನಾಲ್ಕು ಕಂತುಗಳಲ್ಲಿ ಪಾವತಿಸಬೇಕು. ಅಡ್ವಾನ್ಸ್ಡ್ ತೆರಿಗೆ ಪಾವತಿ ಮಾಡದೆ ಹೋದ ಸಂದರ್ಭದಲ್ಲಿ ನಿಮಗೆ ಪೆನಾಲ್ಟಿ ಬೀಳಲಿದೆ. ಈ ರೀತಿ ಮಾರ್ಚ್ 15ರವರೆಗಿನ ನಾಲ್ಕನೇ ಕಂತನ್ನು ಪಾವತಿಸಬೇಕು.

ವಿವಾದದಿಂದ ವಿಶ್ವಾಸ ಯೋಜನೆ : ‘ವಿವಾದದಿಂದ ವಿಶ್ವಾಸ’ ಯೋಜನೆಯ ಅಡಿ ಡಿಕ್ಲೆರೇಷನ್ ಫೈಲ್ ಮಾಡುವ ಅಂತಿಮ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿತ್ತು. ನೇರ ತೆರಿಗೆ ‘ವಿವಾದದಿಂದ ವಿಶ್ವಾಸ’ ಕಾನೂನು 17 ಮಾರ್ಚ್ 2020 ರಂದು ಜಾರಿಗೆ ಬಂದಿತ್ತು. ನೆನೆಗುದಿಗೆ ಬಿದ್ದ ತೆರಿಗೆ ವಿವಾದಗಳನ್ನು ಪರಿಹರಿಸುವುದು ಇದರ ಪ್ರಮುಖ ಉದ್ದೇಶವಾಗಿತ್ತು. ದೇಶಾದ್ಯಂತ ಇರುವ ನ್ಯಾಯಾಲಯಗಳಲ್ಲಿ ಸುಮಾರು 9.32 ಲಕ್ಷ ಕೋಟಿ ರೂ.ಗಳ ಸುಮಾರು 4.83 ಲಕ್ಷ ನೇರ ತೆರಿಗೆ ಪ್ರಕರಣಗಳಿವೆ. ಈ ಯೋಜನೆಯ ಅಡಿ ತೆರಿಗೆ ಪಾವತಿದಾರರು ಕೇವಲ ವಿವಾದಿತ ತೆರಿಗೆ ರಾಶಿಯನ್ನು ಮಾತ್ರ ಪಾವತಿಸಬೇಕು. ಆ ರಾಶಿಯ ಬಡ್ಡಿ ಹಾಗೂ ಪೆನಾಲ್ಟಿಯಿಂದ ಅವರಿಗೆ ಮುಕ್ತಿ ನೀಡಲಾಗುವುದು ಈಗಾಗಲೇ ಸ್ಪಷ್ಟಪಡಿಸಲಾಗಿದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.