ಓವರ್‌ ಡೋಸ್‌ ಔಷಧದಿಂದ ಸಾವು: ಕರ್ನಾಟಕ ನಂ.2


Team Udayavani, Feb 15, 2021, 7:10 AM IST

ಓವರ್‌ ಡೋಸ್‌ ಔಷಧದಿಂದ ಸಾವು: ಕರ್ನಾಟಕ ನಂ.2

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಮಿತಿ ಮೀರಿದ ಔಷಧ ಸೇವನೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಕರ್ನಾಟಕ ನಂ.2 ಸ್ಥಾನಪಡೆದು ಕುಖ್ಯಾತಿ ಸಾಧಿಸಿದೆ. 2017-19ರ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 239 ಮಂದಿ ಸಾವನ್ನಪ್ಪಿದ್ದು, ನಂ.1 ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ 338 ಸಾವು ವರದಿಯಾಗಿದೆ. ನಂ.3 ಸ್ಥಾನದಲ್ಲಿರುವ ಉತ್ತರ ಪ್ರದೇಶದಲ್ಲಿ 236 ಮಂದಿ ಮೃತರಾಗಿದ್ದಾರೆ.

ಒಟ್ಟು 2,300 ಸಾವು: ಈ ಅವಧಿಯಲ್ಲಿ ಇಡೀ ದೇಶಾದ್ಯಂತ ಒಟ್ಟು 2,300 ಮಂದಿ ಮಿತಿ ಮೀರಿದ ಔಷಧ ಸೇವಿಸಿ ಅಸುನೀಗಿದ್ದಾರೆ. ಈ ಪೈಕಿ 30-45 ವರ್ಷದೊಳಗಿನವರೇ ಹೆಚ್ಚು ಅಂದರೆ, 784 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಮಾಹಿತಿ ನೀಡಿದೆ.

ಮಕ್ಕಳೂ ಸಾವು!: 14 ವರ್ಷದೊಳಗಿನ ಮಕ್ಕಳಲ್ಲಿ ಒಟ್ಟು 55 ಪುಟಾಣಿಗಳ ಜೀವಕ್ಕೆ ಓವರ್‌ಡೋಸ್‌ ಔಷಧ ಕುತ್ತು ತಂದಿದೆ. 14-18 ವರ್ಷದವರ ಪೈಕಿ 7 ಮಕ್ಕಳು ಮೃತರಾಗಿದ್ದಾರೆ.

18-30 ವರ್ಷದೊಳಗಿನವರಲ್ಲಿ 550, 45-60 ವಯಸ್ಸಿನವರ ಪೈಕಿ 550 ಮಂದಿ ಜೀವ ತೆತ್ತಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ.

ಮಿತಿ ಮೀರಿದ ಡ್ರಗ್ಸ್‌ ಸೇವನೆ ಕೂಡ ಮಾದಕ ವಸ್ತು ನಿಯಂತ್ರಣ ಕಾಯ್ದೆ ಪ್ರಕಾರ, ಅಪರಾಧ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಒಟ್ಟು 272 ಜಿಲ್ಲೆಗಳಲ್ಲಿ ಇಂಥ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಆರೋಗ್ಯ ಇಲಾಖೆ ಜತೆಗೂಡಿ “ನಶಾಮುಕ್ತ ಭಾರತ ಅಭಿಯಾನ (ಎನ್‌ಎಂಬಿಎ)’ ಕೈಗೊಂಡಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.