ಶ್ವಾನದ ಸಾವಿಗೆ ಮರುಗಿದ ಗ್ರಾಮ


Team Udayavani, Sep 14, 2017, 7:20 AM IST

ali-appu.jpg

ಕಲ್ಲಿಕೋಟೆ: ಸೆಪ್ಟೆಂಬರ್‌ 8ರ ಮುಂಜಾನೆ ಕೇರಳದ ಅಝಿಯೂರ್‌ ಸಮೀಪದ ಕುಂಜಿಪಲ್ಲಿ ಗ್ರಾಮದಲ್ಲಿ ಒಂದು ಸಾವು ಸಂಭವಿಸಿತ್ತು. ಆ ಸಾವಿನಿಂದ ಇಡೀ ಗ್ರಾಮ ಶೋಕದಲ್ಲಿ ಮುಳುಗಿತ್ತು. ಊರಲ್ಲೆಲ್ಲಾ ಕಪ್ಪು ಧ್ವಜಗಳು ಹಾರಾಡಿದವು. ರಸ್ತೆ, ಬೀದಿ, ಗಲ್ಲಿಗಳಲ್ಲಿ ಫ್ಲೆಕ್ಸ್‌ ಬೋರ್ಡ್‌ಗಳು ನೇತಾಡಿದವು. ನಮ್ಮೆಲ್ಲರ ರಕ್ಷಕನಾಗಿದ್ದ “ಅಲಿ ಅಪ್ಪು’ವನ್ನು ಕೊಂದ ದುಷ್ಕರ್ಮಿಗಳು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಇಡೀ ಕುಂಜಿಪಲ್ಲಿ ಘೋಷಣೆ ಕೂಗಿತು. “ಅಲಿ ಅಪ್ಪು’ ಅಲ್ಲಿನ ಬೀದಿ ನಾಯಿ!

“ಸಮಾಜಘಾತುಕರು ನಮ್ಮ ಅಲಿ ಅಪ್ಪುವನ್ನು ಕೊಂದಿದ್ದಾರೆ. ಓ ಹಂತಕರೇ ನೀವು ನಮ್ಮ ರಕ್ಷಕನನ್ನಷ್ಟೇ ಕೊಂದಿಲ್ಲ. ನಮ್ಮ ಬದುಕಿನ ನೆಮ್ಮದಿಯನ್ನೇ ಕೊಂದಿದ್ದೀರಿ, ನೀವ್ಯಾರೆಂದು ಬೆಳಕಿಗೆ ತಂದೇ ತೀರುತ್ತೇವೆ,’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಸಾಮಾನ್ಯ ಬೀದಿ ನಾಯಿ ಸತ್ತಿದ್ದಕ್ಕೆ ಇಷ್ಟೊಂದು ರಂಪವಾ? ಎಂಟು ವರ್ಷಗಳ ಹಿಂದೆ ಪುಟ್ಟ ಹೆಜ್ಜೆ ಇಟ್ಟುಕೊಂಡು ಶ್ವಾನದ ಮರಿಯೊಂದು ಕುಂಜಿಪ್ಪಿ ಪ್ರವೇಶಿಸಿತು. ಯಾರೋ ಅದಕ್ಕೆ “ಅಲಿ ಅಪ್ಪು’ ಎಂದು ಹೆಸರಿಟ್ಟರು. ಅಂದಿನಿಂದ ಗ್ರಾಮದ ಅರ್ಧದಷ್ಟು ಮನೆಗಳನ್ನು ಕಾಯುವ ಕಾರ್ಯಭಾರ ಹೊತ್ತ ಅಲಿ ಅಪ್ಪು, ಸರಿರಾತ್ರಿ ಹೊತ್ತಲ್ಲಿ ಅದೆಷ್ಟೋ ಕಳ್ಳರನ್ನು ಹಿಮ್ಮೆಟ್ಟಿಸಿ, ಜನರ ಹಣ ಆಸ್ತಿ ಕಾಪಾಡಿದ್ದ.

ಆದರೆ ಸೆಪ್ಟೆಂಬರ್‌ 5ರಂದು ಯಾರೋ ಪಾಪಿಗಳು ಅಲಿ ಅಪ್ಪುವಿನ ನಾಲಿಗೆ ಕತ್ತರಿಸಿ ಬಿಟ್ಟಿದ್ದಾರೆ. ನರಳುತ್ತಾ ಬಿದ್ದಿದ್ದ ಅಲಿಗೆ ಎಷ್ಟೇ ಚಿಕಿತ್ಸೆ ನೀಡಿದರೂ ಬದುಕುಳಿಯಲಿಲ್ಲ. ಸೆ.8ರಂದು ಗ್ರಾಮಸ್ಥರೇ ಅಲಿ ಅಪ್ಪುವಿನ ಅಂತ್ಯ ಸಂಸ್ಕಾರ ಮಾಡಿದರು. ಅಂದು ಇಡೀ ಗ್ರಾಮ ಆತನ ಅಂತಿಮ ದರ್ಶನ ಪಡೆಯಿತು.

ಟಾಪ್ ನ್ಯೂಸ್

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

1-qwewqe

Patanjali ಸೋನ್‌ ಪಾಪಡಿ ಪ್ರಕರಣದಲ್ಲಿ ಮೂವರಿಗೆ ಜೈಲು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.