ನಾಲ್ಕು ವರ್ಷಗಳಲ್ಲಿ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ ಮರೆಗೆ?


Team Udayavani, Nov 12, 2017, 1:25 PM IST

credit.jpg

ನೊಯ್ಡಾ: ಮುಂದಿನ ಮೂರು ವರ್ಷಗಳಲ್ಲಿ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ಗಳು ಮರೆಯಾಗುತ್ತವೆ ಎಂದು ನೀತಿ ಆಯೋಗದ ಸಿಇಒ ಅಮಿತಾಭ್‌ ಕಾಂತ್‌ ಹೇಳಿದ್ದಾರೆ. ಜನರು ಇನ್ನು ಮೊಬೈಲ್‌ ಫೋನ್‌ಗಳನ್ನೇ ಹಣಕಾಸು ವಹಿವಾಟಿಗೆ ಬಳಸುತ್ತಾರೆ. ಅಷ್ಟೇ ಅಲ್ಲ, ಈಗ ಹೆಚ್ಚಾಗಿ ಬಳಕೆಯಾಗುತ್ತಿರುವ ಎಟಿಎಂ ಕೂಡ ಮರೆಗೆ ಸರಿಯಲಿದೆ. ಭಾರತದ ಶೇ. 72ರಷ್ಟು ಜನರು 32 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಈ ವಿಚಾರದಲ್ಲಿ ಅಮೆರಿಕ ಮತ್ತು ಯುರೋಪ್‌ಗಿಂತ ಹೆಚ್ಚಿನ ಅನುಕೂಲವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. ಶತಕೋಟಿ ಬಯೋಮೆಟ್ರಿಕ್‌, ಮೊಬೈಲ್‌ ಫೋನ್‌ಗಳು ಹಾಗೂ ಬ್ಯಾಂಕ್‌ ಖಾತೆಗಳನ್ನು ಹೊಂದಿರುವ ಏಕೈಕ ದೇಶ ಭಾರತ. ಹಲವು ಕ್ಷೇತ್ರಗಳಲ್ಲಿ ಮಹತ್ವದ ಸುಧಾರಣೆ ತರಬಲ್ಲ ದೇಶವೂ ಇದಾಗಿದೆ. ಬಹುತೇಕ ಹಣಕಾಸು ವಹಿವಾಟುಗಳನ್ನು ಮೊಬೈಲ್‌ ಫೋನ್‌ನಲ್ಲಿ ಮಾಡಬಹುದಾಗಿದ್ದು, ಈ ಟ್ರೆಂಡ್‌ ಈಗಾಗಲೇ ಆರಂಭವಾಗಿದೆ.

ವಿಶ್ವ ಆರ್ಥಿಕ ಕುಸಿತದ ಮಧ್ಯೆಯೂ ಭಾರತ ಶೇ.7.5ರ ದರದಲ್ಲಿ ಬೆಳವಣಿಗೆ ಕಾಣುತ್ತಿದೆ. ಇದು ಅಭಿವೃದ್ಧಿಯ ಒಯಸಿಸ್‌. ಆದರೆ ಈಗ ನಮ್ಮೆದುರು ಇರುವ ಸವಾಲೆಂದರೆ ಶೇ. 9 ರಿಂದ 10ರ ವೇಗದಲ್ಲಿ ಬೆಳೆಯುವುದಾಗಿದೆ.

ಜನಸಂಖ್ಯೆ ವಯೋಮಾನದಲ್ಲಿ ಮಹತ್ವದ ಬದಲಾವಣೆ ಕಾಣಿಸುತ್ತಿದ್ದು, ಇದು ವಿಶ್ವದ ಯಾವುದೇ ದೇಶದ ಇತಿಹಾಸದಲ್ಲಿ ಕಂಡುಬರುವ ಅಪರೂಪ ಸನ್ನಿವೇಶವಾಗಿದೆ. ಭಾರತದ ಶೇ. 75ರಷ್ಟು ಜನರು 32ಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಇದೇ ಸನ್ನಿವೇಶ 2040ರವರೆಗೂ ಮುಂದುವರಿಯಲಿದೆ. ಅಮೆರಿಕ ಮತ್ತು ಯುರೋಪ್‌ನಲ್ಲಿ ವಯಸ್ಕರ ಸಂಖ್ಯೆ ಹೆಚ್ಚಿದೆ. ನಾವೀನ್ಯತೆಗೆ ಹಾತೊರೆಯುವ ವಯಸ್ಸಿನ ಜನರು ಹೆಚ್ಚಿದ್ದಾಗ, ದೇಶ ತ್ವರಿತವಾಗಿ ಅಭಿವೃದ್ಧಿ ಕಾಣುತ್ತದೆ ಎಂದು ಕಾಂತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.