ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ


Team Udayavani, Jan 21, 2022, 6:40 AM IST

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಹೊಸದಿಲ್ಲಿ: ಕಳೆದ ವರ್ಷ ದೇಶದಲ್ಲಿ ಆವರಿಸಿದ್ದ ಕೊರೊನಾ 2ನೇ ಅಲೆ ಹಾಗೂ ಈ ವರ್ಷ ಪುನಃ ಮರುಕಳಿಸಿರುವ ಕೊರೊನಾ ಸ್ಫೋಟದ ನಡುವಿನ ವ್ಯತ್ಯಾಸಗಳನ್ನು ಕೇಂದ್ರ ಸರಕಾರ ಗುರುವಾರ ಪ್ರಕಟಿಸಿದೆ.

ಹೊಸದಿಲ್ಲಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌,  ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಕೊರೊನಾದಿಂದ ಸಾವಿಗೀಡಾದವರ ಪ್ರಮಾಣ ಗಣನೀಯವಾಗಿ ಕುಸಿದಿದೆ ಎಂದು ಹೇಳಿದ್ದಾರೆ ಮತ್ತು ದೇಶದಲ್ಲಿ ಕಾಣಿಸಿಕೊಂಡಿರುವ ಸದ್ಯ ಆಗುತ್ತಿರುವ ಕೊರೊನಾ ಸ್ಫೋಟವನ್ನು ಮೂರನೇ ಅಲೆ ಎಂದು ಅಧಿಕೃತವಾಗಿ ವರ್ಗೀಕರಿಸಿದ್ದಾರೆ.

“ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ಗುಜರಾತ್‌, ಒಡಿಶಾ, ದಿಲ್ಲಿ ಹಾಗೂ ರಾಜಸ್ಥಾನದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜ. 19ರಂದು ಅಂತ್ಯಗೊಂಡ ವಾರದಲ್ಲಿ 515 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ. 5ಕ್ಕಿಂತ ಹೆಚ್ಚಾಗಿದೆ. 2ನೇ ಅಲೆಯಲ್ಲಿದ್ದ ಪರಿಸ್ಥಿತಿಗೆ ಹೋಲಿಸಿದರೆ ದೇಶದಲ್ಲಿ ಸಕ್ರಿಯ ಪ್ರಕರಣಗಳಿಗಿಂತ ಮರಣ ಪ್ರಮಾಣ ಇಳಿಮುಖವಾಗಿದೆ’ ಎಂದು ಹೇಳಿದ್ದಾರೆ.

ಬಹುತೇಕರಿಗೆ ಲಸಿಕೆ: ದೇಶದಲ್ಲಿ ಕೊರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿ­ರುವ ಶೇ. 63ರಷ್ಟು ಆರೋಗ್ಯ ಸಿಬಂದಿ, ಶೇ. 58ರಷ್ಟು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೀರಿದ ಶೇ. 39ರಷ್ಟು ನಾಗರಿಕರು ಮುನ್ನೆಚ್ಚರಿಕೆ ಡೋಸ್‌ ಪಡೆದಿದ್ದಾರೆ.

12 -14 ವರ್ಷದೊಳಗಿನ ಮಕ್ಕಳಿಗೆ  ಲಸಿಕೆ ನೀಡುವ ಕುರಿತಂತೆ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ನೀತಿ ಆಯೋಗದ ಸದಸ್ಯ  ಡಾ| ವಿ. ಕೆ. ಪಾಲ್‌ ತಿಳಿಸಿದ್ದಾರೆ.  ಇದೇ ವೇಳೆ, 24 ಗಂಟೆಗಳ ಅವಧಿಯಲ್ಲಿ 3,17,532 ಹೊಸ ಪ್ರಕರಣಗಳು ದೃಢಪಟ್ಟಿವೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.