ವೃತ್ತಿಪರರಿಗೆ ತಾತ್ಕಾಲಿಕ ವೀಸಾಕ್ಕೆ ನಿರ್ಧಾರ
Team Udayavani, Jun 4, 2020, 9:08 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ವಿದೇಶಿ ಉದ್ಯಮಿಗಳು, ಎಂಜಿನಿಯರ್ಗಳು, ಆರೋಗ್ಯ ಕ್ಷೇತ್ರದ ವೃತ್ತಿಪರರು ಬ್ಯುಸಿನೆಸ್ ವೀಸಾ, ತಾತ್ಕಾಲಿಕ ವೀಸಾಗಳನ್ನು ಪಡೆದು ಭಾರತಕ್ಕೆ ಬರಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಮಾರ್ಚ್ನಲ್ಲಿ ವಿದೇಶಿಗರ ಆಗಮನಕ್ಕೆ ನಿರ್ಬಂಧ ಹೇರಿದ ಬಳಿಕ ಮೊದಲ ಬಾರಿಗೆ ಕೇಂದ್ರ ಹೊರದೇಶಿಗರಿಗೆ ಮುಕ್ತ ಆಹ್ವಾನ ನೀಡಿದೆ.
ಕಾರಣ ಏನು?: ದೇಶೀಯ ಆರ್ಥಿಕತೆಗೆ ಉತ್ತೇಜನ ನೀಡುವುದು ಆಹ್ವಾನದ ಉದ್ದೇಶವಾಗಿದೆ. ದೇಶದಲ್ಲಿ ಎಷ್ಟೋ ಯಂತ್ರಗಳು ವಿದೇಶಿ ನಿರ್ಮಿತವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು