“ಶೌರ್ಯ ದಿವಸ’ ಆಚರಿಸದಿರಲು ನಿರ್ಧಾರ
Team Udayavani, Dec 1, 2019, 5:12 AM IST
ಲಕ್ನೋ: ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸ ನಡೆಸಿದ ನೆನಪಿನಲ್ಲಿ ಆಚರಿಸಲಾಗುತ್ತಿದ್ದ “ಶೌರ್ಯ ದಿನ’ ವನ್ನು ಇನ್ನು ಮುಂದೆ ಆಚರಿಸದೇ ಇರಲು ಹಿಂದೂ ಸಂಘಟನೆಗಳು ನಿರ್ಧರಿಸಿವೆ. ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಈ ವರ್ಷ ಶೌರ್ಯ ದಿವಸ ಆಚರಿಸಬೇಡಿ ಹಾಗೂ ಕೋಮು ಸಾಮರಸ್ಯ ಕಾಪಾಡಲು ನೆರವಾಗಿ ಎಂದು ದೇಶದ ಜನತೆಗೆ ಉತ್ತರ ಪ್ರದೇಶದ ಹಿಂದೂ ಸಂಘಟನೆಗಳು ಕರೆ ನೀಡಿವೆ. ಇದಕ್ಕೂ ಮುನ್ನ ಮಾತನಾಡಿದ್ದ ರಾಮ ಜನ್ಮಭೂಮಿ ನ್ಯಾಸ್ ಸಮಿತಿ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸ್, ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅನು ಗುಣವಾಗಿದೆ. ಆದ್ದರಿಂದ ಈ ಆಚ ರಣೆಗೆ ಇನ್ನು ಮುಂದೆ ಅರ್ಥವಿರು ವುದಿಲ್ಲ. ಹಾಗಾಗಿ, ಶೌರ್ಯ ದಿವಸ ಆಚರಣೆ ಕೈಬಿಡಿ ಎಂದು ಅವರು ವಿವಿಧ ಸಂಘಟನೆಗಳಿಗೆ ಮನವಿ ಮಾಡಿದ್ದರು. ಡಿ. 6ರಂದು ಶೌರ್ಯ ದಿವಸ ಅಂಗವಾಗಿ ನಿಮ್ಮ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಹಚ್ಚಿ, ರಾಮನಿಗೆ ಆರತಿ ಬೆಳಗಿ ಸಮಾಜಕ್ಕೆ ಸೌಹಾರ್ದದ ಸಂದೇಶ ನೀಡಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ