ತಗ್ಗುತ್ತಿರುವ ಬಾವಲಿಗಳ ಸಂಖ್ಯೆ: ಪರಿಸರ ವ್ಯವಸ್ಥೆಗೆ ಮಾರಕ
Team Udayavani, Oct 30, 2022, 7:40 AM IST
ನವದೆಹಲಿ: ವಿಶ್ವದಲ್ಲಿ ಬಾವಲಿಗಳ ಸಂಖ್ಯೆ ಗಣನೀಯವಾಗಿ ತಗ್ಗುತ್ತಿದೆ. ಬಾವಲಿಗಳು ಮಾನವನ ಜೀವನದ ಮೇಲೆ ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಪರಿಣಾಮ ಬೀರುತ್ತದೆ. ಹೀಗಾಗಿ ಕ್ಷಿಣಿಸುತ್ತಿರುವ ಬಾವಲಿಗಳ ಸಂಖ್ಯೆ ಆತಂಕಕಾರಿಯಾಗಿದೆ.
ಬಾವಲಿಗಳು ರಾತ್ರಿ ಮಾತ್ರ ಕ್ರಿಯಾಶೀಲವಾಗಿರುತ್ತವೆ. ಹಾಗಾಗಿ ಅವುಗಳ ಬಗ್ಗೆ ನಮಗೆ ಹೆಚ್ಚು ತಿಳಿದಿಲ್ಲ. ಆರೋಗ್ಯಕರ ಪರಿಸರ ವ್ಯವಸ್ಥೆಯ ಕಾರ್ಯನಿರ್ವಹಣೆಗಾಗಿ ಬಾವಲಿಗಳು ನಿರ್ಣಾಯಕವಾಗಿವೆ.
ಪರಿಸರದಲ್ಲಿ ಪೋಷಕಾಂಶಗಳ ಚಕ್ರದ ಸೂಕ್ತ ನಿರ್ವಹಣೆ ಹಾಗೂ ಗಿಡಗಳಲ್ಲಿ ಪರಾಗಸ್ಪರ್ಶಕ್ಕೆ ಅವುಗಳು ಸಹಕಾರಿಯಾಗಿವೆ. ಬಾವುಲಿಗಳು ಕೃಷಿ ಕೀಟಗಳನ್ನು ತಿನ್ನುತ್ತವೆ. ಹಾಗಾಗಿ ಇದು ಕೀಟನಾಶಕಗಳ ಅಗತ್ಯವನ್ನು ಕಡಿಮೆ ಮಾಡುತ್ತದೆ. ಅವುಗಳು ನಮ್ಮ ಪರಿಸರ ವ್ಯವಸ್ಥೆಗೆ ಅಗಾಧವಾದ ಸಹಾಯವನ್ನು ಮಾಡುತ್ತವೆ.
ಹಲವು ದಶಕಗಳಿಂದ ಉತ್ತರ ಅಮೆರಿಕದಲ್ಲಿ ಬಾವಲಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಇತರೆ ದೇಶಗಳಲ್ಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಬೆಕ್ಕುಗಳು ಬಾವಲಿಗಳನ್ನು ಕೊಂದು ತಿನ್ನುತ್ತವೆ.
ಅಲ್ಲದೇ ಇತರ ಕಾರಣಗಳಿಗೂ ಅವುಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಪರಿಸರ ವ್ಯವಸ್ಥೆಗೆ ಅಗತ್ಯವಿರುವ ಬಾವಲಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಕಾಳಜಿ ಹೆಚ್ಚಾಗುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ