ದೇಶದಲ್ಲಿ ತಲಾ ನೀರು ಲಭ್ಯತೆ ಕುಸಿತ
Team Udayavani, Jul 16, 2019, 5:39 AM IST
ಹೊಸದಿಲ್ಲಿ: ದೇಶದಲ್ಲಿ ತಲಾ ನೀರು ಲಭ್ಯತೆಯು 2001ರಲ್ಲಿ 1816 ಕ್ಯೂಬಿಕ್ ಮೀಟರಿನಿಂದ 2011ರಲ್ಲಿ 1544 ಕ್ಯೂಬಿಕ್ ಮೀಟರಿಗೆ ಕುಸಿದಿದೆ ಎಂದು ರಾಜ್ಯಸಭೆಗೆ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ದೇಶದಲ್ಲಿ ನೀರಿನ ಕೊರತೆ ನಿವಾರಿಸಲು ಮಳೆ ನೀರನ್ನು ಸಂಗ್ರಹಿಸುವ ಅಗತ್ಯವಿದೆ ಎಂದೂ ಅವರು ಹೇಳಿದ್ದಾರೆ.
ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ನೀರು ಸಂರಕ್ಷಣೆಯನ್ನು ಒಂದು ಚಳವಳಿಯನ್ನಾಗಿ ಮಾಡಬೇಕು. ಹಲವು ದೇಶಗಳಲ್ಲಿ ಚರಂಡಿ ನೀರನ್ನೇ ಶುದ್ಧೀಕರಿಸಿ ಕುಡಿಯುವ ನೀರನ್ನಾಗಿ ಪರಿವರ್ತಿಸಲಾಗಿದೆ. ಆದರೆ ಭಾರತಕ್ಕೆ ಆ ಪರಿಸ್ಥಿತಿ ಇನ್ನೂ ಬಂದಿಲ್ಲ ಎಂದಿದ್ದಾರೆ. ನೀರನ್ನು ನಿರ್ವಹಿಸುವುದು ರಾಜ್ಯಗಳ ವ್ಯಾಪ್ತಿಗೆ ಒಳಪಟ್ಟಿದೆ. ಯೋಜನೆ, ನಿರ್ವಹಣೆ ಹಾಗೂ ಜಾರಿಯೆಲ್ಲವೂ ರಾಜ್ಯಕ್ಕೆ ಒಳಪಡುತ್ತವೆ. ಕೇಂದ್ರ ಸರಕಾರವು ಕೇವಲ ತಾಂತ್ರಿಕ, ಹಣಕಾಸು ನೆರವನ್ನು ಈ ಯೋಜನೆ ಗಳಿಗೆ ನೀಡುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?