ಆಸ್ಕರ್‌ ಪ್ರಸ್ತುತಿಗೆ ನಟಿ ದೀಪಿಕಾ ಪಡುಕೋಣೆ ಆಯ್ಕೆ


Team Udayavani, Mar 3, 2023, 7:35 AM IST

ಆಸ್ಕರ್‌ ಪ್ರಸ್ತುತಿಗೆ ನಟಿ ದೀಪಿಕಾ ಪಡುಕೋಣೆ ಆಯ್ಕೆ

ನವದೆಹಲಿ: ಕೇನ್ಸ್‌ ಚಲನಚಿತ್ರೋತ್ಸವದಲ್ಲಿ ಕಳೆದ ವರ್ಷ ಜ್ಯೂರಿಯಾಗಿ ಭಾಗವಹಿಸಿದ್ದ ಭಾರತೀಯ ನಟಿ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ, ಈಗ ಮತ್ತೊಮ್ಮೆ ವಿಶ್ವ ಭೂಪಟದಲ್ಲಿ ಭಾರತವನ್ನು ಮಿನುಗಿಸಲಿದ್ದು, 2023ರ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯನ್ನು ಪ್ರಸ್ತುತ ಪಡಿಸಲಿರುವ ಭಾರತೀಯಳೆಂಬ ಗರಿಮೆಗೆ ಪಾತ್ರರಾಗಲಿದ್ದಾರೆ.

95ನೇ ಅಕಾಡೆಮಿ ಪ್ರಶಸ್ತಿ ಸಮಾರಂಭ ಇದೇ 12ರಂದು ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿದ್ದು, ಇದರಲ್ಲಿ ಆಸ್ಕರ್‌ ಪ್ರಶಸ್ತಿ ಪ್ರಸ್ತುತ ಪಡಿಸುತ್ತಿರವವರಲ್ಲಿ ದೀಪಿಕಾ ಕೂಡ ಒಬ್ಬರಾಗಿದ್ದಾರೆ.ಈ ವಿಚಾರವನ್ನು ಜಾಲತಾಣದಲ್ಲಿ ದೀಪಿಕಾ ಹಂಚಿಕೊಂಡಿದ್ದು, ಅಭಿಮಾನಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.

ಟಾಪ್ ನ್ಯೂಸ್

1-sad-sad

Karnataka Bandh; ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

1-ssadas

World Cup Cricket ; ಯಾವುದೇ ತಂಡದ ಆಟಗಾರರಿಗೆ ಗೋಮಾಂಸ ಲಭ್ಯವಿಲ್ಲ

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

udVitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

Vitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

Punacha village: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಕೆರೆಯಲ್ಲಿ ಪತ್ತೆ

Punacha village: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಕೆರೆಯಲ್ಲಿ ಪತ್ತೆ

Sirsi ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಸೋದೆ ಶ್ರೀ

Sirsi ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಸೋದೆ ಶ್ರೀ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajasthan Election; ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

Rajasthan Election; ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

army

Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

NIA (2)

Thane ನಕಲಿ ಕರೆನ್ಸಿ ಪ್ರಕರಣ; ಉಗ್ರ’ಅಂಕಲ್’ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್

Speechless: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…

Miracle: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…

Hyderabad: 1.25 ಕೋಟಿ ರೂ. ಗೆ ಹರಾಜಾಯಿತು ಗಣಪತಿಯ ಲಡ್ಡು ಪ್ರಸಾದ

Hyderabad: 1.25 ಕೋಟಿ ರೂ. ಗೆ ಹರಾಜಾಯಿತು ಗಣಪತಿಯ ಲಡ್ಡು ಪ್ರಸಾದ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

1-sadasdasd

Chikkaballapur: ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ

1-sad-sad

Karnataka Bandh; ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

1-ssadas

World Cup Cricket ; ಯಾವುದೇ ತಂಡದ ಆಟಗಾರರಿಗೆ ಗೋಮಾಂಸ ಲಭ್ಯವಿಲ್ಲ

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

udVitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

Vitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.