ಅಭಿವೃದ್ಧಿ ಮರೆತು ರಾಮ ಮಂದಿರಕ್ಕೆ ಗಮನ ಹರಿಸಿದ್ದೇ ಸೋಲಿಗೆ ಕಾರಣ !
Team Udayavani, Dec 11, 2018, 3:07 PM IST
ಪುಣೆ:ಅಭಿವೃದ್ಧಿ ಕುರಿತು ಗಮನ ಹರಿಸುವುದನ್ನು ಬಿಟ್ಟು,ರಾಮ ಮಂದಿರಕ್ಕೆ ಗಮನ ನೀಡಿದ್ದರಿಂದ ನಮಗೆ ಸೋಲಾಗಿದೆ ಎಂದು ಬಿಜೆಪಿ ರಾಜ್ಯ ಸಭಾ ಸದಸ್ಯ ಸಂಜಯ್ ಕಾಕಡೆ ಪಕ್ಷ ಇಕ್ಕಟ್ಟಿಗೆ ಸಿಲುಕುವ ಹೇಳಿಕೆ ನೀಡಿದ್ದಾರೆ.
ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಪಕ್ಷಕ್ಕೆ ಹಿನ್ನಡೆ ಆದ ಬಗ್ಗೆ ಪ್ರತಿಕ್ರಿಯಿಸಿದ ಕಾಕಡೆ ಅವರು ನಾವು ರಾಮ ಮಂದಿರ,ಪ್ರತಿಮೆ ಮತ್ತು ಹೆಸರು ಬದಲಾವಣೆಯತ್ತ ಗಮನ ಹರಿಸಿದ ಕಾರಣ ಸೋಲಾಗಿದೆ ಎಂದರು.
ಇದೇ ವೇಳೆ ಛತ್ತೀಸ್ಗಢದ ಸೋಲು ಮೊದಲೇ ತಿಳಿದಿತ್ತು ಆದರೆ ಮಧ್ಯಪ್ರದೇಶದಲ್ಲಿನ ಬೆಳವಣಿಗೆ ಅಚ್ಚರಿ ತಂದಿದೆ ಎಂದರು.
ಕಾಕಡೆ ಈ ಹಿಂದೆ ಗುಜರಾತ್ ಚುನಾವಣಾ ಫಲಿತಾಂಶ ವೇಳೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್