Dalit; ದಲಿತ ಸಮ್ಮಾನ್ ಸಮಾರೋಹ್ ದಲ್ಲಿ ಪಾಲ್ಗೊಂಡ ರಾಜ್ ನಾಥ್ ಸಿಂಗ್
ಜನಸಾಮಾನ್ಯರೊಂದಿಗೆ ನೆಲದ ಮೇಲೆ ಕುಳಿತು ಭೋಜನ ಸೇವನೆ
Team Udayavani, Dec 10, 2023, 4:26 PM IST
ಹೊಸದಿಲ್ಲಿ: ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಮಹಾತ್ಮ ಗಾಂಧಿಯವರ ಸ್ಮಾರಕವಾದ ರಾಜ್ಘಾಟ್ ಬಳಿ ಭಾನುವಾರ ನಡೆದ “ದಲಿತ ಸಮ್ಮಾನ್ ಸಮರೋಹ್” ನಲ್ಲಿ ಭಾಗವಹಿಸಿದರು.
ದಲಿತ ಸಮುದಾಯದ ಜನಸಾಮಾನ್ಯರೊಂದಿಗೆ ನೆಲದ ಮೇಲೆ ಕುಳಿತು ಭೋಜನ ಸೇವಿಸುತ್ತಿರುವುದು ಎಎನ್ ಐ ಹಂಚಿಕೊಂಡ ವಿಡಿಯೋದಲ್ಲಿ ಕಂಡುಬಂದಿದೆ.
”50-60 ವರ್ಷಗಳ ಹಿಂದೆ ದಲಿತ ಸಮಾಜ ದುರದೃಷ್ಟಕರ ವಾಸ್ತವ ಅನುಭವಿಸಿತು, ತುಳಿತಕ್ಕೊಳಗಾಯಿತು. ಅವರಿಗೆ ಅವಕಾಶಗಳನ್ನು ನಿರಾಕರಿಸಲಾಯಿತು. ವಾಸ್ತವವನ್ನು ಒಪ್ಪಿಕೊಳ್ಳಲು ಯಾವುದೇ ಹಿಂಜರಿಕೆ ಬೇಡ. ಆದರೆ ಈಗಿನ ಕಾಲದ ವಾಸ್ತವವನ್ನು ಅವಲೋಕಿಸಿದರೆ ಪರಿಸ್ಥಿತಿ ಬದಲಾಗಿರುವುದನ್ನು ಕಾಣಬಹುದು” ಎಂದು ರಾಜನಾಥ್ ಹೇಳಿದರು.
#WATCH | Delhi: Defence Minister Rajnath Singh attends “Dalit Samman Samaroh’ near Rajghat pic.twitter.com/is34282Ld8
— ANI (@ANI) December 10, 2023
ರಾಜ್ಘಾಟ್ ನಲ್ಲಿ ಮಹಾತ್ಮ ಗಾಂಧಿ ಅವರು ಪ್ರತಿಪಾದಿಸಿದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆದರ್ಶಗಳನ್ನು ಪ್ರತಿಬಿಂಬಿಸುವುದು ಅವರ ಆದರ್ಶಗಳನ್ನು ಪಾಲಿಸುವುದು. ದಲಿತ ಸಮುದಾಯದವರಲ್ಲಿ ಸಮಾನತೆಯ ಸ್ವೀಕೃತಿ ಇರುವುದನ್ನು ಖಚಿತ ಪಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ