ಸೇನಾ ಬಲಕ್ಕೆ ಆಡಳಿತವೇ ಅಡ್ಡಿ


Team Udayavani, Feb 27, 2018, 12:42 PM IST

bramha.jpg

ನವದೆಹಲಿ: ಭಾರತೀಯ ಸೇನೆಗೆ ಶಸ್ತ್ರಾಸ್ತ್ರ ಖರೀದಿಸುವ ಪ್ರಕ್ರಿಯೆಗೆ ಪದೇ ಪದೆ ಹಿನ್ನಡೆಯಾಗುತ್ತಿರುವುದರ ಹಿಂದಿನ ಕಾರಣಗಳನ್ನು ಪತ್ತೆ ಹಚ್ಚಿ, ಆಡಳಿತಾತ್ಮಕ ಸುಧಾರಣೆಗಳನ್ನು ಜಾರಿಗೆ ತರುವ ಉದ್ದೇಶದಿಂದ ರಕ್ಷಣಾ ಸಚಿವಾಲಯದ ಸಹಾಯಕ ಸಚಿವ ಸುಭಾಷ್‌ ಭಾಮ್ರೆ, ಕಳೆದ ವರ್ಷಾಂತ್ಯದಲ್ಲಿ ತಯಾರಿಸಿದ್ದ ವರದಿಯನ್ನು ಖಾಸಗಿ ಮಾಧ್ಯಮವೊಂದು ಬಹಿರಂಗಗೊಳಿಸಿದೆ.

ಸೇನಾ ವಲಯದ ಆಡಳಿತದಲ್ಲಿನ ಸುಮಾರು 27 ಲೋಪ ದೋಷಗಳನ್ನು ಸಚಿವಾಲಯದ ವರದಿಯಲ್ಲಿ ಉಲ್ಲೇಖೀಸಲಾಗಿದ್ದು, ಇದು ಭಾರತೀಯ ಸೇನೆಯ ಬಲವರ್ಧನೆಗೆ ಹೇಗೆ ಮಾರಕವಾಗಿದೆ ಹಾಗೂ ರಕ್ಷಣಾ ಇಲಾಖೆಗೆ “ಮೇಕ್‌ ಇನ್‌ ಇಂಡಿಯಾ’ದಿಂದ ಸಿಗಬೇಕಿದ್ದ
ನೆರವು ಹೇಗೆ ಹಳ್ಳ ಹಿಡಿದಿದೆ ಎಂಬುದರ ಮೇಲೆ ಬೆಳಕು ಚೆಲ್ಲಿದೆ ಎಂದು ಆಂಗ್ಲ ಸುದ್ದಿವಾಹಿನಿಯೊಂದು ವರದಿ ಮಾಡಿದೆ. 

ಎಲ್ಲ ಹಂತದಲ್ಲೂ ವಿಳಂಬ: ವರದಿಯಲ್ಲಿ ಉಲ್ಲೇಖೀಸಲಾಗಿ ರುವ ಹಲವು ಕಾರಣಗಳಿಂದಾಗಿ ಸೇನೆಗೆ ಅಗತ್ಯವಾಗಿ ಬೇಕಿರುವ ಶಸ್ತ್ರಾಸ್ತ್ರಗಳ ಸರಬರಾಜು ವಿಳಂಬವಾಗಿದೆ. 2016ರಲ್ಲಿ ಶಸ್ತ್ರಾಸ್ತ್ರ ಖರೀದಿ ವಿಚಾರದಲ್ಲಿ ಮನವಿ ಬಂದಾಗಿನಿಂದ ಖರೀದಿವರೆಗೆ ಸರ್ಕಾರ ವಿಧಿಸಿರುವ ಗಡುವಿನ ಅವಧಿಗೆ ಹೋಲಿಸಿದರೆ, 2.6ರಿಂದ 15.4 ಪಟ್ಟು ತಡ ಆಗುತ್ತಿದೆ. ಇನ್ನು, ಶಸ್ತ್ರಾಸ್ತ್ರ ಖರೀದಿಗೆ ಆರ್‌ಎಫ್ಪಿ ಹಂತಕ್ಕೆ ಅರ್ಜಿ ಬಂದರೆ, ಅದು ಸಚಿವಾಲಯ ಮಟ್ಟ ತಲುಪಲು 120 ದಿನ ಬೇಕಾಗಿದ್ದು, ಇದು 2016ರ ಗಡುವಿನ ಅವಧಿಯ ಆರು ಪಟ್ಟು ಸಮಯವನ್ನು ವ್ಯರ್ಥಗೊಳಿಸುತ್ತದೆ ಎಂದು ಹೇಳಲಾಗಿದೆ. 

ಶಸ್ತ್ರಾಸ್ತ್ರ ಖರೀದಿ “ಪ್ರಸ್ತಾವನೆಗೆ ಮನವಿ’ (ಆರ್‌ಎಫ್ಪಿ) ಹಂತಕ್ಕೆ ಬಂದ ಮೇಲೆ, ಆ ಕಡತಕ್ಕೆ ಹಸಿರು ನಿಶಾನೆ ತೋರಲು ಸರಾಸರಿ 120 ವಾರಗಳನ್ನು ತೆಗೆದುಕೊಳ್ಳಲಾಗಿದೆ. ಅಂದರೆ 2016ರಲ್ಲಿ ಸಚಿವಾಲಯವೇ ಹಾಕಿಕೊಂಡ ಗಡುವಿಗಿಂತ 6 ಪಟ್ಟು ಹೆಚ್ಚು ಸಮಯ ತೆಗೆದುಕೊಳ್ಳಲಾಗಿದೆ.

ವರದಿಯ ಪ್ರಮುಖಾಂಶಗಳು
*ಒಂದು ಸಾಮಾನ್ಯ ಸೌಲಭ್ಯ ಪಡೆಯಲೂ ಹಲವಾರು ಸ್ತರಗಳಲ್ಲಿನ ಅಧಿಕಾರಿಗಳಿಂದ ಒಪ್ಪಿಗೆ ಬೇಕಿರುವುದು.
* ಶಸ್ತ್ರಾಸ್ತ್ರ ಖರೀದಿಗೆ “ಪ್ರಸ್ತಾವನೆಗೆ ಮನವಿ’ (ಆರ್‌ಎಫ್ಪಿ) ದಿಂದ, ರಕ್ಷಣಾ ಇಲಾ ಖೆವರೆಗೆ 9 ಹಂತ ದಾಟಿ ಬರಬೇಕು.
* ಆರ್‌ಎಫ್ಪಿ ಹಂತದಿಂದ ಹಿಡಿದು ಶಸ್ತ್ರ ಖರೀದಿಯವರೆಗೆ 120 ವಾರಗಳ ಕಾಲ ವಿಳಂಬವಾಗುವುದು.
*ನಿರ್ಧಾರ ಕೈಗೊಳ್ಳಲು ಹಲವರಿಗೆ ಅಧಿಕಾರ ಕೊಟ್ಟಿರುವುದ ರಿಂದ ಸರ್ವಸಮ್ಮತ ಅಭಿಪ್ರಾಯ ರೂಪುಗೊಳ್ಳದಿರುವುದು.
*ಯೋಧರ ಅಗತ್ಯಗಳಿಗೆ ಅಧಿಕಾರಿ ವರ್ಗದಿಂದ ಮಂದಗತಿಯ ಸ್ಪಂದನೆ ಸಿಗುತ್ತಿರುವುದು.
* ಯಾವುದೇ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ನಿಧಾನವಾಗಿ ಕಾರ್ಯಪ್ರವೃತ್ತರಾಗುವುದು.
*ಹಲವಾರು ವಿಚಾರಗಳಲ್ಲಿ, ಅವೈಜ್ಞಾನಿಕ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿರುವುದು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.