ರಕ್ಷಣ ಖರೀದಿಯೂ “ಆತ್ಮನಿರ್ಭರ”
Team Udayavani, Dec 18, 2020, 12:45 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಸೇನೆಯ ಮೂರೂ ಪಡೆಗಳಿಗೆ 28 ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳು ಹಾಗೂ ಸೇನಾ ಸಾಮಗ್ರಿಗಳ ಖರೀದಿಗೆ ರಕ್ಷಣ ಸಚಿವಾಲಯ ಗುರುವಾರ ಒಪ್ಪಿಗೆ ನೀಡಿದೆ. ರಕ್ಷಣ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ರಕ್ಷಣ ಸ್ವಾಧೀನ ಮಂಡಳಿ(ಡಿಎಸಿ) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನ ಸೇನೆ ನಡುವೆ ಬಿಕ್ಕಟ್ಟು ಮುಂದುವರಿದಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಒಟ್ಟಾರೆ ಖರೀದಿಯ ಸಿಂಹಪಾಲನ್ನು ಸ್ವದೇಶಿ ಕಂಪೆನಿಗಳಿಂದ ಖರೀದಿಸುತ್ತಿರುವುದು ವಿಶೇಷ. ಅಂದರೆ, 28 ಸಾವಿರ ಕೋಟಿ ರೂ.ಗಳ ಪೈಕಿ 27 ಸಾವಿರ ಕೋಟಿ ರೂ.ಗಳ ರಕ್ಷಣ ಸಾಮಗ್ರಿಗಳನ್ನು ಭಾರತದ ಕಂಪೆನಿಗಳಿಂದಲೇ ಖರೀದಿಸಲಾಗುವುದು. ಈ ಮೂಲಕ ಆತ್ಮನಿರ್ಭರ ಭಾರತ ಮತ್ತು ಮೇಕ್ ಇನ್ ಇಂಡಿಯಾ ಯೋಜನೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಖರೀದಿಸಲಿರುವ ಸಾಮಗ್ರಿಗಳ ಪೈಕಿ ಡಿಆರ್ಡಿಒ ಅಭಿವೃದ್ಧಿಪ ಡಿಸಿ ರುವ ವೈಮಾನಿಕ ಮುನ್ನೆಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ, ಮುಂದಿನ ತಲೆಮಾರಿನ ಗಸ್ತು ನೌಕೆ, ಮಾಡ್ಯುಲರ್ ಬ್ರಿಡ್ಜ್ ಗಳೂ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ