ರಾಹುಲ್ ರಾಜೀನಾಮೆ ವಾಪಾಸಿಗೆ ಕಚೇರಿ ಮುಂದೆಯೇ ಆತ್ಮಹತ್ಯೆ ಯತ್ನ
ಹೊಸದಲ್ಲಿಯಲ್ಲಿ ಕಠಿಣ ನಿರ್ಧಾರ ತಳೆದ ಕಾಂಗ್ರೆಸ್ ಕಾರ್ಯಕರ್ತ
Team Udayavani, Jul 2, 2019, 4:29 PM IST
ಹೊಸದಿಲ್ಲಿ: ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಹುದ್ದೆಗೆ ನೀಡಿರುವ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಕಾಂಗ್ರೆಸ್ ಕಾಯಕರ್ತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದು, ಈ ವೇಳೆ ಸ್ಥಳದಲ್ಲಿದ್ದವರು ತಡೆದಿದ್ದಾರೆ.
ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಮುಂದುವರಿಯಬೇಕು .ಇಲ್ಲವಾದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಘೋಷಣೆಗಳನ್ನು ಕೂಗಿದ್ದಾನೆ.
ಲೋಕಸಭಾ ಚುನಾವಣೆಯ ಸೋಲಿನ ಬಳಿಕ ರಾಹುಲ್ ಗಾಂಧಿ ಅವರು ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಹಿರಿಯ ನಾಯಕರಾದಿ ಕಾಂಗ್ರೆಸ್ ಸಂಸದರು, ಕಾರ್ಯಕರ್ತರ ಮನವಿ ಮಾಡಿದರು ರಾಹುಲ್ ರಾಜೀನಾಮೆ ನಿರ್ಧಾರದಿಂದ ಹಿಂದೆಸರಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ