ದಿಲ್ಲಿಯಲ್ಲಿ ಮಾಲಿನ್ಯದ ಲಾಕ್ಡೌನ್!
Team Udayavani, Nov 13, 2021, 6:20 AM IST
ಹೊಸದಿಲ್ಲಿ: ದಿಲ್ಲಿಯ ವಾಯು ಮಂಡಲ ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ), ದಿಲ್ಲಿಯ ಜನರಿಗೆ ಮಾಲಿನ್ಯ ನಿಯಂತ್ರಣಕ್ಕಾಗಿ ಕೆಲವಾರು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ. ಸರಕಾರಿ, ಖಾಸಗಿ ಕಚೇರಿಗಳು ತಮ್ಮ ವಾಹನಗಳ ಬಳಕೆಯನ್ನು ಶೇ. 30ರಷ್ಟು ಇಳಿಸ ಬೇಕು.
ದಿಲ್ಲಿಯ ಇಂದಿನ ಪರಿಸ್ಥಿತಿ ಆರೋಗ್ಯವಂತರನ್ನೂ ರೋಗಸ್ಥರನ್ನಾಗಿ ಸುತ್ತದೆ. ಹಾಗಾಗಿ ದಿಲ್ಲಿಯ ಸಾರ್ವ ಜನಿಕರು ಅಗತ್ಯವಿದ್ದರೆ ಮಾತ್ರ ಮನೆಗ ಳಿಂದ ಆಚೆಗೆ ಬರಬೇಕು ಎಂದು ಸೂಚಿಸಿದೆ. ಅಲ್ಲಿಗೆ ಕೊರೊನಾದಿಂದ ಮನೆಗಳಲ್ಲೇ ಬಂಧಿತರಾಗಿದ್ದ ದಿಲ್ಲಿ ನಿವಾಸಿಗಳು, ಈಗ ಮಾಲಿನ್ಯದ ದುಷ್ಪರಿಣಾಮಗಳಿಂದಲೂ ಲಾಕ್ಡೌನ್ ಅನುಭವಿಸುವಂತಾಗಿದೆ.
ಇದಲ್ಲದೆ ದಿಲ್ಲಿಯಲ್ಲಿನ ಕೆಟ್ಟ ಗಾಳಿ, ಇತರ ರಾಜ್ಯಗಳಿಗೂ ವ್ಯಾಪಿಸುವ ಸಾಧ್ಯತೆಯಿರುವುದರಿಂದ ಅಂಥ ಪರಿಸ್ಥಿತಿಯನ್ನು ನಿಭಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಪಿಸಿಬಿ, ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ