Pollution ದಿಲ್ಲಿಯಲ್ಲಿ ಆ್ಯಪ್‌ ಟ್ಯಾಕ್ಸಿಗಳಿಗೆ ನಿಷೇಧ: ಬೆಸ-ಸಮ ಸಂಚಾರ ನಿಯಮ ಮುಂದೂಡಿಕೆ

ಮಾಲಿನ್ಯ ನಿಯಂತ್ರಣಕ್ಕೆ ಮತ್ತೊಂದು ಕ್ರಮ

Team Udayavani, Nov 8, 2023, 8:29 PM IST

Pollution ದಿಲ್ಲಿಯಲ್ಲಿ ಆ್ಯಪ್‌ ಟ್ಯಾಕ್ಸಿಗಳಿಗೆ ನಿಷೇಧ: ಬೆಸ-ಸಮ ಸಂಚಾರ ನಿಯಮ ಮುಂದೂಡಿಕೆ

ನವದೆಹಲಿ: ದೆಹಲಿ ರಾಜ್ಯ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ ಪ್ರದೇಶದಲ್ಲಿ ವಾಯು ಗುಣಮಟ್ಟ (ಎಕ್ಯೂಐ) ಬುಧವಾರ ಮತ್ತೆ ನಿಯಂತ್ರಿತ ಮಟ್ಟ ಮೀರಿದೆ.

ಮಂಗಳವಾರದಿಂದ ಬುಧವಾರದ ಅವಧಿಯಲ್ಲಿ 426ಕ್ಕೆ ಏರಿಕೆಯಾಗಿದೆ. ಮಂಗಳವಾರ ಈ ಪ್ರಮಾಣ 395 ಆಗಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ದೆಹಲಿ ಸರ್ಕಾರ ಇತರ ರಾಜ್ಯಗಳಿಂದ ನವದೆಹಲಿಗೆ ಆ್ಯಪ್‌ ಆಧಾರಿತ ಟ್ಯಾಕ್ಸಿಗಳ ಪ್ರವೇಶ ನಿಷೇಧಿಸಿದೆ ಎಂದು ಪರಿಸರ ಸಚಿವ ಗೋಪಾಲ್‌ ರಾಯ್‌ ಹೇಳಿದ್ದಾರೆ.

ಇದಲ್ಲದೆ, ಬಹು ನಿರೀಕ್ಷಿತ ಬೆಸ-ಸಮ ಸಂಖ್ಯೆಗಳ ವಾಹನ ಸಂಚಾರ ನಿಯಮ ಜಾರಿಯನ್ನು ಸದ್ಯಕ್ಕೆ ತಡೆಹಿಡಿದಿರುವುದಾಗಿಯೂ ಅವರು ಹೇಳಿದ್ದಾರೆ. ಶುಕ್ರವಾರ ವಾಯು ಗುಣಮಟ್ಟದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಆ ಸಂದರ್ಭದಲ್ಲಿ ನ್ಯಾಯಪೀಠ ಬೆಸ-ಸಮ ನಿಯಮ ಜಾರಿಯ ಬಗ್ಗೆ ಏನು ಸೂಚಿಸುತ್ತದೆಯೋ ಅದನ್ನು ಅನುಷ್ಠಾನ ಮಾಡಲಾಗುತ್ತದೆ. ನಿಯಮದ ಬಗ್ಗೆ ಹಾರ್ವರ್ಡ್‌ ಮತ್ತು ಷಿಚಾಗೋ ವಿವಿಗಳು ನಡೆಸಿದ ಎರಡು ಪ್ರತ್ಯೇಕ ಅಧ್ಯಯನಗಳನ್ನೂ ನ್ಯಾಯಪೀಠದ ಮುಂದೆ ಸಲ್ಲಿಸಲಾಗುತ್ತದೆ ಎಂದರು.

ಇಂದಿನಿಂದ ರಜೆ:
ವಾಯು ಮಾಲಿನ್ಯ ಕುಸಿತದ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಶಾಲೆಗಳಿಗೆ ನೀಡಬೇಕಾಗಿದ್ದ ಚಳಿಗಾಲದ ರಜೆಯನ್ನು ನ.9ರಿಂದ ನ.18ರ ವರೆಗೆ ನೀಡಲು ದೆಹಲಿ ಸರ್ಕಾರ ತೀರ್ಮಾನಿಸಿದೆ. ಇದೇ ವೇಳೆ, ಹರ್ಯಾಣದ ಹಿಸ್ಸಾರ್‌ ಜಿಲ್ಲಾಡಳಿತ ತಾಜ್ಯ, ನಿರುಪಯುಕ್ತ ವಸ್ತುಗಳನ್ನು ಸುಡುವುದರ ವಿರುದ್ಧ ನಿಷೇಧ ಹೇರಿ ಆದೇಶ ಹೊರಡಿಸಿದೆ.

ಬಂಗಾಳಕೊಲ್ಲಿಯ ವರೆಗೆ…
ವಾಯು ಗುಣಮಟ್ಟದ ಆತಂಕದ ನಡುವೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ, ನಾಸಾ ನೀಡಿದ ಹೊಸ ಫೋಟೋ ಮಾಹಿತಿಯ ಅನ್ವಯ ಪಾಕಿಸ್ತಾನದಿಂದ ಬಂಗಾಳದ ವರೆಗಿನ ಪ್ರದೇಶಗಳು ಸ್ಮಾಗ್‌ (ಹೊಗೆ ಮತ್ತು ಧೂಳು) ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.