ಪಾರ್ಕ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕ
Team Udayavani, Mar 30, 2021, 8:49 AM IST
ಹೊಸದಿಲ್ಲಿ: ಸ್ಥಳೀಯ ಬಿಜೆಪಿ ನಾಯಕರೊಬ್ಬರು ಪಾರ್ಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಿಲ್ಲಿಯಲ್ಲಿ ನಡೆದಿದೆ. ಸೋಮವಾರ ಸಂಜೆ ಸ್ಥಳೀಯರು ವಾಕಿಂಗ್ ಗೆ ಬಂದಾಗ ವಿಚಾರ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಶ್ಚಿಮ ದಿಲ್ಲಿ ಬಿಜೆಪಿಯ ಮಾಜಿ ಉಪಾಧ್ಯಕ್ಷ ಜಿ.ಎಸ್.ಬಾವಾ ಎಂದು ಗುರುತಿಸಲಾಗಿದೆ. 58 ವರ್ಷದ ಇವರು ಫತೇಹ್ ನಗರ್ ನಿವಾಸಿಯಾಗಿದ್ದರು.
ಇದನ್ನೂ ಓದಿ:ಕರನ್ ಓಡದೇ ಬಿಟ್ಟ ರನ್ ಭಾರತದ ಜಯಕ್ಕೆ ಕಾರಣವೇ?
ಸುಭಾಶ್ ನಗರದಲ್ಲಿರುವ ಪಾರ್ಕ್ ನ ಒಳಗಿರುವ ಕೆರೆಯ ದಂಡೆಯ ಗ್ರಿಲ್ ಗೆ ನೇಣು ಬಿಗಿದುಕೊಂಡಂತೆ ಜಿ.ಎಸ್.ಬಾವಾ ಪತ್ತೆಯಾಗಿದ್ದರು. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.
ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಹಿಂಸಾಕೃತ್ಯ ಶೇ. 25ರಷ್ಟು ಇಳಿಕೆ : ಕೇಂದ್ರದ ಭದ್ರತಾ ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ