ED ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್
10 ದಿನಗಳ ಕಾಲ ಕಸ್ಟಡಿಗೆ ಕೋರಿದ ED
Team Udayavani, Mar 22, 2024, 2:26 PM IST
ಹೊಸದಿಲ್ಲಿ: ಜಾರಿ ನಿರ್ದೇಶನಾಲಯದ ಬಂಧಿಸುವುದರ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ಗೆ ಗುರುವಾರ ಸಂಜೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.
ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಕೇಜ್ರಿವಾಲ್ ಅವರು ರಿಮಾಂಡ್ ನಲ್ಲಿರುವುದರಿಂದ ದ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ.
ಇ.ಡಿ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧನಕ್ಕೊಳಪಡಿಸಿತ್ತು. ಇದಕ್ಕೂ ಮುನ್ನ ಹೈಕೋರ್ಟ್ ಕೂಡ ರಕ್ಷಣೆ ನೀಡಲು ನಿರಾಕರಿಸಿತ್ತು. ತುರ್ತು ವಿಚಾರಣೆ ಕೋರಿ ಕೇಜ್ರಿವಾಲ್ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಅರವಿಂದ್ ಕೇಜ್ರಿವಾಲ್ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಶುಕ್ರವಾರ ಮಧ್ಯಾಹ್ನ ಹಾಜರುಪಡಿಸಿದೆ. ಜಾರಿ ನಿರ್ದೇಶನಾಲಯ 10 ದಿನಗಳ ಕಾಲ ಕಸ್ಟಡಿಗೆ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ