ಮಹಾರಾಷ್ಟ್ರದಲ್ಲಿ ದಿಲ್ಲಿ ಸಿಎಂ ಕೇಜ್ರಿ10 ದಿನ ವಿಪಶ್ಶನ ಧ್ಯಾನ
Team Udayavani, Sep 13, 2017, 1:56 PM IST
ಮುಂಬಯಿ: ದಿಲ್ಲಿ ಉಪಚುನಾವಣೆ ಬಳಿಕ ವಿಶ್ರಾಂತಿ ಬಯಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇದೀಗ ವಿಪಶ್ಶನ ಧ್ಯಾನದ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಮಹಾರಾಷ್ಟ್ರದ ನಾಸಿಕ್ನ ಲಪ್ತಗಿರಿಯ ಕ್ಯಾಂಪ್ಅನ್ನು ಅವರು ಇದಕ್ಕಾಗಿ ಆಯ್ದುಕೊಂಡಿದ್ದು, 10 ದಿನ ಧ್ಯಾನದಲ್ಲಿ ಭಾಗಿಯಾಗಲಿದ್ದಾರೆ.
ಈಗಾಗಲೇ ಕೇಜ್ರಿವಾಲ್ ಅವರು ಧ್ಯಾನಕ್ಕಾಗಿ ಆಗಮಿಸಿದ್ದು, ಸೆ.11ರ ಬೆಳಗ್ಗೆ 5ರಿಂದಲೇ ಧ್ಯಾನ ಶುರುಮಾಡಿದ್ದಾರೆ ಎಂದು ಸ್ಥಳೀಯ ಆಮ್ ಆದ್ಮಿ ಮುಖಂಡರು ಹೇಳಿದ್ದಾರೆ.
ಈಗಾಗಲೇ 22 ವಿಪಶ್ಶನ ಧ್ಯಾನ ಕೋರ್ಸ್ಗಳನ್ನು ಕೇಜ್ರಿವಾಲ್ ಅವರು ಮಾಡಿದ್ದಾರೆ. ಸೆ.19ರಂದು ಅವರ ಧ್ಯಾನ ಕೋರ್ಸ್ ಮುಕ್ತಾಯವಾಗಲಿದೆ. ಧ್ಯಾನದ ಸಂದರ್ಭ ಯಾವುದೇ ಮಾಧ್ಯಮಗಳು ಇನ್ನಿತರ ಹೆಚ್ಚಿನ ಸೌಲಭ್ಯಗಳು ಲಭ್ಯವಿರುವುದಿಲ್ಲ.
ಈ ಮೊದಲು ಹಿಮಾಚಲ ಪ್ರದೇಶದ ಧರ್ಮಕೋರ್ಟ್ನಲ್ಲಿ ಕೇಜ್ರಿವಾಲ್ ವಿಪಶ್ಶನ ಧ್ಯಾನ ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ