ವಶೀಕೃತ ದಾಖಲೆಗಳ ಪ್ರತಿ ವಾದ್ರಾಗೆ ನೀಡಲು ಕೋರ್ಟ್ ನಿರ್ದೇಶ
Team Udayavani, Feb 25, 2019, 6:30 AM IST
ಹೊಸದಿಲ್ಲಿ : ಹಣ ಅಕ್ರಮ ಕೇಸುಗಳಿಗೆ ಸಂಬಂಧಿಸಿ ಕಳೆದ ವರ್ಷ ರಾಬರ್ಟ್ ವಾದ್ರಾ ಕಚೇರಿ ಮೇಲೆ ದಾಳಿ ನಡೆಸಲಾದ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದ್ದ ದಾಖಲೆ ಪತ್ರಗಳ ಸಾಫ್ಟ್ ಮತ್ತು ಹಾರ್ಡ್ ಪ್ರತಿಗಳನ್ನು ವಾದ್ರಾಗೆ ಒದಗಿಸುವಂತೆ ದಿಲ್ಲಿ ಕೋರ್ಟ್ ಇಂದು ಸೋಮವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನಿರ್ದೇಶ ನೀಡಿದೆ.
ವಶಪಡಿಸಿಕೊಳ್ಳಲಾದ ದಾಖಲೆ ಪತ್ರಗಳ ಪ್ರತಿಗಳನ್ನು ತನಗೆ ನೀಡುವ ತನಕ ತನ್ನನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿರುವ ವಾದ್ರಾ ಅವರ ಪ್ರತ್ಯೇಕ ಮನವಿಯನ್ನು ತಾನು ಇಂದು ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಎತ್ತಿಕೊಳ್ಳುವುದಾಗಿ ವಿಶೇಷ ಸಿಬಿಐ ನ್ಯಾಯಾಧೀಶ ಅರವಿ ಕುಮಾರ್ ಹೇಳಿದರು.
ಜಾರಿ ನಿರ್ದೇಶಲಾಯ ತಾನು ವಶಪಡಿಸಿಕೊಂಡಿರುವ ದಾಖಲೆ ಪತ್ರಗಳ ಆಧಾರದಲ್ಲಿ ತನ್ನನ್ನು ಪ್ರಶ್ನಿಸುತ್ತಿರುವುದರಿಂದ ಆ ದಾಖಲೆ ಪತ್ರಗಳ ಪ್ರತಿಗಳನ್ನು ತನಗೆ ಒದಗಿಸಬೇಕೆಂದು ಕೋರಿ ವಾದ್ರಾ ಕಳೆದ ಶನಿವಾರ ಕೋರ್ಟಿಗೆ ಮನವಿ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…