ಚುನಾವಣಾ ಆಯೋಗಕ್ಕೆ ಲಂಚ: ಹಿರಿಯ ನ್ಯಾಯವಾದಿಗೆ ಜಾಮೀನು
Team Udayavani, Mar 14, 2018, 11:55 AM IST
ಹೊಸದಿಲ್ಲಿ : ಎಐಎಡಿಎಂಕೆ (ಅಮ್ಮ) ಬಣದ ನಾಯಕ ಟಿ ಟಿ ವಿ ದಿನಕರನ್ ಅವರು ಶಾಮೀಲಾಗಿರುವ ಚುನಾವಣಾ ಆಯೋಗಕ್ಕೆ ಲಂಚ ನೀಡಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯಾಗಿರುವ ಹಿರಿಯ ನ್ಯಾಯವಾದಿಗೆ ದಿಲ್ಲಿ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.
ವಿಶೇಷ ನ್ಯಾಯಾಧೀಶರಾಗಿರುವ ಅರವಿಂದ ಕುಮಾರ್ ಅವರು ಚೆನ್ನೈ ಮೂಲದ ಬಿ ಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿ 50,000 ರೂ.ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಎರಡು ಶೂರಿಟಿಗಳನ್ನು ಒದಗಿಸುವಂತೆ ಆದೇಶಿಸಿದರು.
ಕಳೆದ ತಿಂಗಳಲ್ಲಿ ತನಗೆ ಸಮನ್ಸ್ ಜಾರಿಯಾದುದನ್ನು ಅನುಸರಿಸಿ ದಿನಕರನ್ ಅವರು ಕೂಡ ಇಂದು ಕೋರ್ಟಿನಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!