ಕ್ರಿಮಿನಲ್ ಮಾನಹಾನಿ ದಾವೆ: ಶಶಿ ತರೂರ್ಗೆ ದಿಲ್ಲಿ ಕೋರ್ಟಿನಿಂದ ಜಾಮೀನು
Team Udayavani, Jun 7, 2019, 10:57 AM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಕುವ ಚೇಳಿಗೆ ಹೋಲಿಸಿ ಮಾನಹಾನಿಕರ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿ ದಿಲ್ಲಿ ನ್ಯಾಯಾಲಯ ತರೂರ್ಗೆ ಜಾಮೀನು ನೀಡಿದೆ.
ತರೂರ್ ಅವರು ಕೋರ್ಟಿಗೆ ಹಾಜರಾಗಿ ಸಲ್ಲಿಸಿದ್ದ ಜಾಮೀನು ಕೋರಿಕೆ ಅರ್ಜಿಯನ್ನು ಪರಿಗಣಿಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು 20,000 ರೂ. ವೈಯಕ್ತಿಕ ಬಾಂಡ್ ಆಧಾರದಲ್ಲಿ ತರೂರ್ಗೆ ಜಾಮೀನು ಮಂಜೂರು ಮಾಡಿದರು.
ಪ್ರಧಾನಿ ಮೋದಿ ಅವರನ್ನು ಕುಟುಕುವ ಚೇಳಿಗೆ ಹೋಲಿಸಿ ಹೇಳಿಕೆ ನೀಡಿದ್ದ ಶಶಿ ತರೂರ್ ವಿರುದ್ಧ ದಿಲ್ಲಿ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಕ್ರಿಮಿನಲ್ ಮಾನಹಾನಿ ದಾವೆ ಹೂಡಿದ್ದರು. ಕಾಂಗ್ರೆಸ್ ನಾಯಕನ ಹೇಳಿಕೆಯಿಂದಾಗಿ ತನ್ನ ಧಾರ್ಮಿಕ ಭಾವನೆಗಳಿಗೆ ನೋವುಂಟಾಗಿದೆ ಎಂದು ಬಬ್ಬರ್ ದಾವೆಯಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ